ಬ್ರೇಕಿಂಗ್ ನ್ಯೂಸ್
05-08-25 10:58 pm HK News Desk ದೇಶ - ವಿದೇಶ
ನವದೆಹಲಿ, ಆ.5 : ಭಾರತ ರಷ್ಯಾದಿಂದ ಕಚ್ಚಾ ತೈಲ ಖರೀದಿಸುವುದನ್ನು ವಿರೋಧಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೀಕಿಸಿ, ಅದೇ ನೆಪದಲ್ಲಿ ಸರಕು ಮೇಲೆ ಹೆಚ್ಚುವರಿ ಬಡ್ಡಿ ವಿಧಿಸುವ ವಿಚಾರಕ್ಕೆ ಭಾರತೀಯ ಸೇನೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.
ಭಾರತೀಯ ಸೇನೆ ಮಂಗಳವಾರ ಆಗಸ್ಟ್ 1971ರ ಪತ್ರಿಕೆಯ ಸುದ್ದಿ ಕ್ಲಿಪ್ ಒಂದನ್ನು ಪೋಸ್ಟ್ ಮಾಡಿದ್ದು, "ಇದು 1954 ರಿಂದ ಪಾಕಿಸ್ತಾನವನ್ನು ಶಸ್ತ್ರಸಜ್ಜಿತಗೊಳಿಸುವಲ್ಲಿ ಅಮೆರಿಕ ವಹಿಸಿದ ಪಾತ್ರವನ್ನು ಎತ್ತಿ ತೋರಿಸುತ್ತದೆ" ಎಂದು ಹೇಳಿದೆ.
ಈ ಸುದ್ದಿ ಕ್ಲಿಪ್ ನ್ನು ಪೂರ್ವ ಕಮಾಂಡ್ ಪೋಸ್ಟ್ ಮಾಡಲಾಗಿದೆ. "1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯದ ಯುಎಸ್ ಶಸ್ತ್ರಾಸ್ತ್ರಗಳನ್ನು ರವಾನಿಸಲಾಗಿದೆ" ಎಂದು ಭಾರತೀಯ ಸೇನೆ ಹೇಳಿದೆ. ಬಾಂಗ್ಲಾದೇಶದ ರಚನೆಗೆ ಕಾರಣವಾದ 1971 ರ ಇಂಡೋ-ಪಾಕ್ ಯುದ್ಧಕ್ಕೆ ಕೆಲವು ತಿಂಗಳು ಮೊದಲು ಪ್ರಕಟವಾದ ಸುದ್ದಿ, ಹಿಂದಿನ ಎರಡು ದಶಕಗಳಲ್ಲಿ ಪಾಕಿಸ್ತಾನವನ್ನು ಶಸ್ತ್ರಸಜ್ಜಿತಗೊಳಿಸುವಲ್ಲಿ ಅಮೆರಿಕ ವಹಿಸಿದ ಪಾತ್ರದ ಬಗ್ಗೆ ಮಾತನಾಡುತ್ತದೆ. 1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯದ ಯುಎಸ್ ಶಸ್ತ್ರಾಸ್ತ್ರಗಳನ್ನು ರವಾನಿಸಲಾಗಿದೆ" ಎಂದು ಶೀರ್ಷಿಕೆ ಹೇಳುತ್ತದೆ. ಆ ಅವಧಿಗೆ ಸರಬರಾಜು ಮಾಡಲಾದ ಶಸ್ತ್ರಾಸ್ತ್ರಗಳ ಅಂದಾಜು ಮೌಲ್ಯಮಾಪನದ ಬಗ್ಗೆ ರಾಜ್ಯಸಭೆಗೆ ತಿಳಿಸಿದ್ದ ಆಗಿನ ರಕ್ಷಣಾ ಉತ್ಪಾದನಾ ಸಚಿವ ವಿ.ಸಿ ಶುಕ್ಲಾ ಅವರನ್ನು ವರದಿ ಉಲ್ಲೇಖಿಸಿದೆ.
"ರಷ್ಯಾದಿಂದ ತೈಲ ಖರೀದಿಸುವ ಮೂಲಕ ಭಾರತವು ಅವರ ಯುದ್ಧ ದಾಹಕ್ಕೆ ಹಣಕಾಸು ಒದಗಿಸುವುದನ್ನು ಮುಂದುವರಿಸುವುದು ಒಪ್ಪುವುದಿಲ್ಲ" ಎಂದು ಅಮೆರಿಕ ಹೇಳಿತ್ತು. ಇದರ ಬೆನ್ನಲ್ಲೇ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ದನ್ನು ಉಲ್ಲೇಖಿಸಿ ಅಮೆರಿಕಾಗೆ ತಿವಿದಿದೆ.
In a sharp response to U.S. criticism over India’s continued import of crude oil from Russia, the Indian Army has highlighted America's long-standing military support to Pakistan, posting a historical newspaper clipping from August 1971.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm