ಬ್ರೇಕಿಂಗ್ ನ್ಯೂಸ್
05-08-25 10:58 pm HK News Desk ದೇಶ - ವಿದೇಶ
ನವದೆಹಲಿ, ಆ.5 : ಭಾರತ ರಷ್ಯಾದಿಂದ ಕಚ್ಚಾ ತೈಲ ಖರೀದಿಸುವುದನ್ನು ವಿರೋಧಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೀಕಿಸಿ, ಅದೇ ನೆಪದಲ್ಲಿ ಸರಕು ಮೇಲೆ ಹೆಚ್ಚುವರಿ ಬಡ್ಡಿ ವಿಧಿಸುವ ವಿಚಾರಕ್ಕೆ ಭಾರತೀಯ ಸೇನೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.
ಭಾರತೀಯ ಸೇನೆ ಮಂಗಳವಾರ ಆಗಸ್ಟ್ 1971ರ ಪತ್ರಿಕೆಯ ಸುದ್ದಿ ಕ್ಲಿಪ್ ಒಂದನ್ನು ಪೋಸ್ಟ್ ಮಾಡಿದ್ದು, "ಇದು 1954 ರಿಂದ ಪಾಕಿಸ್ತಾನವನ್ನು ಶಸ್ತ್ರಸಜ್ಜಿತಗೊಳಿಸುವಲ್ಲಿ ಅಮೆರಿಕ ವಹಿಸಿದ ಪಾತ್ರವನ್ನು ಎತ್ತಿ ತೋರಿಸುತ್ತದೆ" ಎಂದು ಹೇಳಿದೆ.
ಈ ಸುದ್ದಿ ಕ್ಲಿಪ್ ನ್ನು ಪೂರ್ವ ಕಮಾಂಡ್ ಪೋಸ್ಟ್ ಮಾಡಲಾಗಿದೆ. "1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯದ ಯುಎಸ್ ಶಸ್ತ್ರಾಸ್ತ್ರಗಳನ್ನು ರವಾನಿಸಲಾಗಿದೆ" ಎಂದು ಭಾರತೀಯ ಸೇನೆ ಹೇಳಿದೆ. ಬಾಂಗ್ಲಾದೇಶದ ರಚನೆಗೆ ಕಾರಣವಾದ 1971 ರ ಇಂಡೋ-ಪಾಕ್ ಯುದ್ಧಕ್ಕೆ ಕೆಲವು ತಿಂಗಳು ಮೊದಲು ಪ್ರಕಟವಾದ ಸುದ್ದಿ, ಹಿಂದಿನ ಎರಡು ದಶಕಗಳಲ್ಲಿ ಪಾಕಿಸ್ತಾನವನ್ನು ಶಸ್ತ್ರಸಜ್ಜಿತಗೊಳಿಸುವಲ್ಲಿ ಅಮೆರಿಕ ವಹಿಸಿದ ಪಾತ್ರದ ಬಗ್ಗೆ ಮಾತನಾಡುತ್ತದೆ. 1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯದ ಯುಎಸ್ ಶಸ್ತ್ರಾಸ್ತ್ರಗಳನ್ನು ರವಾನಿಸಲಾಗಿದೆ" ಎಂದು ಶೀರ್ಷಿಕೆ ಹೇಳುತ್ತದೆ. ಆ ಅವಧಿಗೆ ಸರಬರಾಜು ಮಾಡಲಾದ ಶಸ್ತ್ರಾಸ್ತ್ರಗಳ ಅಂದಾಜು ಮೌಲ್ಯಮಾಪನದ ಬಗ್ಗೆ ರಾಜ್ಯಸಭೆಗೆ ತಿಳಿಸಿದ್ದ ಆಗಿನ ರಕ್ಷಣಾ ಉತ್ಪಾದನಾ ಸಚಿವ ವಿ.ಸಿ ಶುಕ್ಲಾ ಅವರನ್ನು ವರದಿ ಉಲ್ಲೇಖಿಸಿದೆ.
"ರಷ್ಯಾದಿಂದ ತೈಲ ಖರೀದಿಸುವ ಮೂಲಕ ಭಾರತವು ಅವರ ಯುದ್ಧ ದಾಹಕ್ಕೆ ಹಣಕಾಸು ಒದಗಿಸುವುದನ್ನು ಮುಂದುವರಿಸುವುದು ಒಪ್ಪುವುದಿಲ್ಲ" ಎಂದು ಅಮೆರಿಕ ಹೇಳಿತ್ತು. ಇದರ ಬೆನ್ನಲ್ಲೇ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ದನ್ನು ಉಲ್ಲೇಖಿಸಿ ಅಮೆರಿಕಾಗೆ ತಿವಿದಿದೆ.
In a sharp response to U.S. criticism over India’s continued import of crude oil from Russia, the Indian Army has highlighted America's long-standing military support to Pakistan, posting a historical newspaper clipping from August 1971.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm