ಬ್ರೇಕಿಂಗ್ ನ್ಯೂಸ್
24-12-20 06:13 pm Headline Karnataka News Network ದೇಶ - ವಿದೇಶ
ಚಂಡೀಗಡ, ಡಿ.24: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿ ಘಟನೆ ಪಂಜಾಬ್ನ ಗುರುದಾಸ್ಪುರ ಜಿಲ್ಲೆಯ ಧಾರಿವಾಲ್ ಪ್ರದೇಶದಲ್ಲಿ ನಡೆದಿದೆ.
ಸಾವನ್ನಪ್ಪಿರುವವರನ್ನು ನರೇಶ್ ಕುಮಾರ್ (42) ಇವರ ಪತ್ನಿ ಭಾರತಿ ಶರ್ಮಾ (38) ಮತ್ತು ಇವರ ಮಗಳು (16) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಕೋಣೆಗೆ ಬೀಗ ಹಾಕಿ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು, ಈ ಮೂವರು ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಮಾಡಿ ಹಾಕಿದ್ದಾರೆ. ನಮ್ಮ ಸಾವಿಗೆ 9 ಜನರು ಕಾರಣವಾಗಿದ್ದಾರೆ. ನಮ್ಮ ಹತ್ತಿರದ ಸಹೋದರ ಮತ್ತು ಇನ್ನು ಹಲವರಿದ್ದಾರೆ ಎಂದು ಹೇಳಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನರೇಶ್ ಕಬ್ಬಿನ ಹಾಲನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಭಾರೀ ಸಾಲಗಳಿಂದ ಕುಟುಂಬವು ತೊಂದರೆಗೀಡಾಗಿತ್ತು. ಸಾಲ ನೀಡಿದ ವ್ಯಕ್ತಿ ಇವರಿಗೆ ಕಿರುಕುಳ ನೀಡುತ್ತಿದ್ದನು. ಹಾಗಾಗಿ ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಎಸ್ಪಿ ರಾಜಿಂದರ್ ಸಿಂಗ್ ಸೋಹಲ್ ಪರಿಶೀಲನೆ ನಡೆಸುತ್ತಿದ್ದಾರೆ. ಶವಗಳನ್ನು ಗುರುದಾಸ್ಪುರದ ಸಿವಿಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ನಡೆಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking incident, three members of a family ended their lives over a financial dispute with their relatives in the Gurdaspur district of Punjab.
19-03-25 12:44 pm
Bangalore Correspondent
ಸೌಜನ್ಯಾ ಪ್ರಕರಣ ; ನ್ಯಾಯಕ್ಕಾಗಿ ಆಗ್ರಹಿಸಿ ಧರ್ಮಸ್ಥ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
19-03-25 02:10 pm
HK News Desk
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am