ಬ್ರೇಕಿಂಗ್ ನ್ಯೂಸ್
09-08-25 07:38 pm HK Staff ದೇಶ - ವಿದೇಶ
ನವದೆಹಲಿ, ಆ.9 : ಭಾರತದ ಆರ್ಥಿಕತೆ ಸದೃಢವಾಗಿದ್ದು ಎಷ್ಟೇ ದೊಡ್ಡವರಾಗಿದ್ದರೂ ಒತ್ತಡ ಹಾಕಿ ಭಾರತ ಅವರ ಮುಂದೆ ತಲೆ ಬಾಗುವಂತೆ ಮಾಡುವ ಶಕ್ತಿ ವಿಶ್ವದ ಯಾವ ದೇಶಕ್ಕೂ ಇಲ್ಲ ಎಂದು ಭಾರತದ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅಮೇರಿಕಾಕ್ಕೆ ಟಾಂಗ್ ನೀಡಿದ್ದಾರೆ.
ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಭಾರತದ ಆರ್ಥಿಕತೆ ಸಾಕಷ್ಟು ಬಲಿಷ್ಠವಾಗಿದೆ. ಎಂತದೇ ಆರ್ಥಿಕ ಹಿನ್ನಡೆ ತಲೆದೋರಿದರೂ ಅದನ್ನು ಎದುರಿಸಿ ಮೆಟ್ಟಿ ನಿಲ್ಲುವ ಶಕ್ತಿ ನಮ್ಮ ಆರ್ಥಿಕತೆಗಿದೆ ಎಂದು ಭಾರತದ ಸರಕುಗಳ ಮೇಲೆ ಶೇ. 50ರಷ್ಟು ಸುಂಕ ವಿಧಿಸಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕ್ರಮವನ್ನು ಪರೋಕ್ಷವಾಗಿ ಉಲ್ಲೇಖಿಸಿ ತಿರುಗೇಟು ನೀಡಿದರು.
ನಾವು ಯಾರಿಗೂ ತಲೆ ಬಾಗುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡುವುದರ ಜೊತೆಗೆ, ಭಾರತವನ್ನು ತಲೆ ತಗ್ಗಿಸುವಂತೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಸಾವಿರ ಬಾರಿ ಅದಕ್ಕೆ ಪ್ರಯತ್ನ ಮಾಡಿದರೂ ಅದು ಅಸಾಧ್ಯ ಎಂಬ ಸಂದೇಶವನ್ನೂ ನೀಡಿದರು. ಭಾರತದ ಆರ್ಥಿಕ ಶಕ್ತಿ ಬಲಿಷ್ಠವಾಗಿದೆ. ಯಾವುದನ್ನೇ ಆದರೂ ಎದುರಿಸುವ ತಾಕತ್ತು ಮತ್ತು ಆತ್ಮವಿಶ್ವಾಸ ಇದೆ. ಇದು ನಮ್ಮ ದೇಶದ ಶಕ್ತಿ ಎಂದರು.
Commerce Minister Piyush Goyal has asserted that India’s economy is strong enough to withstand any pressure and that no country, however powerful, can force India to bow down. His remarks, seen as a veiled response to the United States, came during an address at a public event.
14-01-26 02:54 pm
Bangalore Correspondent
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm