ಬ್ರೇಕಿಂಗ್ ನ್ಯೂಸ್
20-08-25 11:01 am HK News Desk ದೇಶ - ವಿದೇಶ
ನವದೆಹಲಿ, ಆ.20 : ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ತನ್ನ ನಿವಾಸದಲ್ಲಿ ಜನಸಂಪರ್ಕ ಕಾರ್ಯಕ್ರಮದಲ್ಲಿದ್ದಾಗ ಅವರ ಮೇಲೆ ಯುವಕನೊಬ್ಬ ಏಕಾಏಕಿ ಹಲ್ಲೆ ನಡೆಸಿದ ಘಡನೆ ನಡೆದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡಲೇ ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೇಖಾ ಗುಪ್ತಾ ಅವರು ತಮ್ಮ ಅಧಿಕೃತ ನಿವಾಸದಲ್ಲಿ 'ಜನ್ ಸುನ್ ವಾಯಿ' (ಜನರ ಅಹವಾಲು) ಕಾರ್ಯಕ್ರಮದಲ್ಲಿದ್ದಾಗ ಅಂದಾಜು 30ರ ಹರೆಯದ ವ್ಯಕ್ತಿಯೊಬ್ಬ ಕೋರ್ಟ್ ಕೇಸ್ ಸಂಬಂಧಿಸಿ ದಾಖಲೆ ಪತ್ರಗಳನ್ನು ಹಿಡಿದು ಬಂದಿದ್ದು ಏಕಾಏಕಿ ಸಿಟ್ಟಿಗೆದ್ದು ಹಲ್ಲೆ ನಡೆಸಿದ್ದಾನೆ. ತಕ್ಷಣ ಪೊಲೀಸರು ಆತನನ್ನು ಸೆರೆಹಿಡಿದು ವಿಚಾರಣೆ ನಡೆಸಿದ್ದಾರೆ. ದೂರು ಹೇಳುವ ನೆಪದಲ್ಲಿ ಬಂದಿದ್ದು ಇದರ ನಡುವಲ್ಲೇ ಕೈಯನ್ನು ಹಿಡಿದೆಳೆದು ಕೂದಲು ಹಿಡಿದು ಹಲ್ಲೆ ನಡೆಸಿದ್ದಾನೆ. ಇದರಿಂದ ರೇಖಾ ಗುಪ್ತಾ ತನ್ನ ಕುರ್ಚಿಯಿಂದ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾರೆ.
ಆಗಂತುಕ ವ್ಯಕ್ತಿಯನ್ನು ರಾಜೇಶ್ ಕಿಮ್ಜಿ ಎಂದು ಗುರುತಿಸಲಾಗಿದ್ದು ಹಲ್ಲೆ ಉದ್ದೇಶ ಏನೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಎಂ ರೇಖಾ ಗುಪ್ತಾ ಅವರ ಮೇಲಿನ ದಾಳಿಯನ್ನು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ದೇವ ಮತ್ತು ದೆಹಲಿ ಕಾಂಗ್ರೆಸ್ ಮುಖ್ಯಸ್ಥ ದೇವೇಂದರ್ ಯಾದವ್ ಖಂಡಿಸಿದ್ದಾರೆ.
ಜನ್ ಸುನ್ವಾಯಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ನೇರವಾಗಿ ಮುಖ್ಯಮಂತ್ರಿಗೆ ಅಹವಾಲು, ದೂರುಗಳನ್ನು ಸಲ್ಲಿಸಬಹುದು. ಬುಧವಾರ ಬೆಳಗ್ಗೆ ಎಂದಿನಂತೆ ಸಿಎಂ ಗುಪ್ತಾ ತನ್ನ ಕೆಲಸದಲ್ಲಿ ನಿರತವಾಗಿದ್ದಾಗಲೇ ಯುವಕ ಹಲ್ಲೆ ನಡೆಸಿದ್ದಾನೆ. ಹಲ್ಲೆ ಘಟನೆ ದೆಹಲಿಯಲ್ಲಿ ಭದ್ರತಾ ವೈಫಲ್ಯದ ಬಗ್ಗೆ ಆತಂಕ ಹೆಚ್ಚಿಸಿದೆ. ಮುಖ್ಯಮಂತ್ರಿಗೇ ಭದ್ರತೆ ಕೊಡುವಲ್ಲಿ ದೆಹಲಿ ಪೊಲೀಸರು ವಿಫಲರಾದರೇ ಎಂಬ ಪ್ರಶ್ನೆ ಎದುರಾಗಿದೆ.
Delhi Chief Minister Rekha Gupta was attacked by an intruder while interacting with the public at her official residence during a Jan Sunwai (public grievance hearing) program on Wednesday. She was immediately rushed to the hospital, while police apprehended the accused on the spot.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 08:56 pm
HK News Staffer
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am