ಬ್ರೇಕಿಂಗ್ ನ್ಯೂಸ್
04-09-25 08:47 pm HK News Desk ದೇಶ - ವಿದೇಶ
ಮುಂಬೈ, ಸೆ.4: ಮುಂಬೈ ಮತ್ತು ಮಹಾನಗರದ ವಿವಿಧ ಪ್ರದೇಶಗಳಲ್ಲಿ ಗಣೇಶ ವಿಸರ್ಜನೆ ವಿಜೃಂಭಣೆಯಿಂದ ನಡೆಯಲಿರುವ ಕಾರಣ ಮಹಾರಾಷ್ಟ್ರ ಸರ್ಕಾರವು ಮುಂಬೈನಲ್ಲಿ ಈದ್ ಮಿಲಾದ್ ರಜೆಯನ್ನು ಸೆ5ರ ಬದಲು ಸೆ.8ಕ್ಕೆ ಬದಲಾವಣೆ ಮಾಡಿದೆ. ಅದೇ ದಿನ ಈದ್ ಮೆರವಣಿಗೆ ಇನ್ನಿತರ ಹಬ್ಬದ ಕಾರ್ಯಕ್ರಮಗಳ ನಡೆಯಲಿವೆ.
ಮುಸ್ಲಿಂ ಸಮುದಾಯವು ಅದ್ದೂರಿಯಾಗಿ ಈದ್ ಮಿಲಾದ್ ಆಚರಣೆ ಮಾಡುವುದರಿಂದ ಒಂದೇ ದಿನ ಎರಡು ಸಮುದಾಯದ ಹಬ್ಬಗಳು ನಡೆದು ಸಂಭಾವ್ಯ ಅಪಾಯಗಳು ನಡೆಯುವುದನ್ನು ತಪ್ಪಿಸಲು ಮಹಾರಾಷ್ಟ್ರ ಸರ್ಕಾರವು ಮುಂಬೈನಲ್ಲಿ ಈದ್-ಎ-ಮಿಲಾದ್ ಸಾರ್ವಜನಿಕ ರಜೆಯನ್ನು ಸೆಪ್ಟೆಂಬರ್ 8ಕ್ಕೆ ಬದಲಾಯಿಸಿದೆ. ಅನಂತ ಚತುರ್ದಶಿ (ಗಣೇಶ ವಿಗ್ರಹಗಳನ್ನು ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಿ ನೀರಿನಲ್ಲಿ ಮುಳುಗಿಸುವ ಹಿಂದೂ ಹಬ್ಬ) ಸೆಪ್ಟೆಂಬರ್ 6ರಂದು ಬರುವುದರಿಂದ ಈ ಬದಲಾವಣೆ ಮಾಡಲಾಗಿದೆ.

ಸಂಭಾವ್ಯ ಜನಸಂದಣಿ ತಪ್ಪಿಸಲು ಮತ್ತು ಶಾಂತಿಯಿಂದ ಹಬ್ಬದ ಆಚರಣೆ ನಡೆಯಲು ಅನುಕೂಲವಾಗುವಂತೆ ಮುಸ್ಲಿಂ ಸಮುದಾಯವು ಈದ್ ಹಬ್ಬದ ಆಚರಣೆಗೆ ನಿರ್ಧರಿಸಿದ್ದು, ಅದಕ್ಕಾಗಿ ಈದ್ ಮಿಲಾದ್ ಮೆರವಣಿಗೆಯನ್ನು ಸೆಪ್ಟೆಂಬರ್ 8ರಂದು ನಡೆಸಲು ತೀರ್ಮಾನಿಸಿದೆ. ಆದ್ದರಿಂದ ಸರ್ಕಾರವು ಸೆ.5ರ ರಜೆಯನ್ನು ಆ ದಿನಾಂಕಕ್ಕೆ ಬದಲಾಯಿಸಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರಂದೇ ರಜೆ ಇರಲಿದೆ. ಮುಂಬೈ ನಗರ ಮತ್ತು ಉಪ ನಗರಗಳಲ್ಲಿ ಮಾತ್ರ ಸೆಪ್ಟೆಂಬರ್ 8ಕ್ಕೆ ಬದಲಾಯಿಸಲಾಗಿದೆ ಎಂದು ಸರ್ಕಾರದ ಸುತ್ತೋಲೆ ತಿಳಿಸಿದೆ. ಮುಂಬೈ ನಗರ ಮತ್ತು ಉಪನಗರಗಳಲ್ಲಿನ ಸರ್ಕಾರಿ ಕಚೇರಿಗಳು ಸೆಪ್ಟೆಂಬರ್ 5ರಂದು ಎಂದಿನಂತೆ ತೆರೆದಿರುತ್ತವೆ ಎಂದೂ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
In view of the grand Ganesh Visarjan celebrations across Mumbai and surrounding areas, the Maharashtra government has officially rescheduled the Eid Milad (Eid-e-Milad) public holiday in Mumbai from September 5 to September 8.
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm