ಬ್ರೇಕಿಂಗ್ ನ್ಯೂಸ್
04-10-25 01:11 pm HK News Desk ದೇಶ - ವಿದೇಶ
ಮುಂಬೈ, ಅ.4 : ಸದ್ಯ ಎಲ್ಲೆಡೆ ʻಕಾಂತಾರ- 1’ ಸಿನಿಮಾದ್ದೇ ಚರ್ಚೆಯಾಗಿದೆ. ಬಾಕ್ಸ್ ಆಫೀಸ್ನಲ್ಲಿಯೂ ಭರ್ಜರಿ ಕಲೆಕ್ಷನ್ ಆಗುತ್ತಿದೆ. ಇದೀಗ ಬಾಲಿವುಡ್ಡಿನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಚಿತ್ರವನ್ನು ವಿಮರ್ಶಿಸಿ, ಬ್ಲಾಕ್ಬಸ್ಟರ್ ಎಂದು ಕರೆದಿದ್ದಲ್ಲದೆ ನಾವೆಲ್ಲ ನಾಚಿಕೆಪಡಬೇಕು ಎಂದಿದ್ದಾರೆ.
ಕಾಂತಾರ ಒಂದು ಅದ್ಭುತ. ಭಾರತದ ಎಲ್ಲಾ ಫಿಲ್ಮ್ ಮೇಕರ್ಸ್ ಕೂಡ ರಿಷಬ್ ಶೆಟ್ಟಿ ಮತ್ತು ಅವರ ತಂಡದ ಪ್ರಯತ್ನವನ್ನು ನೋಡಿ ನಾಚಿಕೆಪಡಬೇಕು. ಧ್ವನಿ, ವಿನ್ಯಾಸ, ಸಿನಿಮಾಟೋಗ್ರಫಿ, ನಿರ್ಮಾಣ ವಿನ್ಯಾಸ ಮತ್ತು ವಿಎಫ್ಎಕ್ಸ್ನಲ್ಲಿ ಮಾಡಿದ ಪ್ರಯತ್ನವನ್ನು ನೋಡಿ ನಾಚಿಕೆಪಡಬೇಕು. ಸಿನಿಮಾ ಕತೆ ಬೋನಸ್ ಆಗಿದ್ದರೆ, ಅದನ್ನು ಹೊರತುಪಡಿಸಿಯೂ ಅವರ ಒಟ್ಟು ಪ್ರಯತ್ನವು ಬ್ಲಾಕ್ಬಸ್ಟರ್ ಆಗುವಂತೆ ಮಾಡಿದೆ. ಸೃಜನಶೀಲ ತಂಡವನ್ನು ರಾಜಿ ಮಾಡಿಕೊಳ್ಳದೆ ಬೆಂಬಲಿಸಿದ್ದಕ್ಕಾಗಿ ಹೊಂಬಾಳೆ ಫಿಲ್ಮ್ಸ್ಗೆ ಧನ್ಯವಾದಗಳು. ರಿಷಬ್ ಶೆಟ್ಟಿ ನೀವು ಶ್ರೇಷ್ಠ ನಿರ್ದೇಶಕರೋ ಅಥವಾ ಶ್ರೇಷ್ಠ ನಟರೋ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ ಎಂದು ರಾಮ್ ಗೋಪಾಲ್ ವರ್ಮಾ ತನ್ನ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.
ಇದಕ್ಕೆ ಪ್ರತಿಕ್ರಿಯೆಯಾಗಿ, "ನಾನು ಕೇವಲ ಒಬ್ಬ ಸಿನಿಮಾ ಪ್ರೇಮಿ ಅಷ್ಟೇ ಸರ್. ನಿಮ್ಮೆಲ್ಲಾ ಪ್ರೀತಿ ಮತ್ತು ಬೆಂಬಲಕ್ಕೆ ತುಂಬಾ ಧನ್ಯವಾದಗಳು” ಎಂದು ರಿಷಬ್ ಶೆಟ್ಟಿ ವಿನಮ್ರವಾಗಿ ಉತ್ತರಿಸಿದ್ದಾರೆ.
KANTAAAARRRAAA is FANTAAAASTICCCC .. All FILM MAKERS in INDIA should feel ASHAMED after seeing the UNIMAGINABLE EFFORT @Shetty_Rishab and his team put in the BGM, SOUND DESIGN, CINEMATOGRAPHY , PRODUCTION DESIGN and VFX ..Forgetting the CONTENT which is a BONUS , their EFFORT…
— Ram Gopal Varma (@RGVzoomin) October 3, 2025
Bollywood director Ram Gopal Varma praised Kantara-1 as a blockbuster, saying all Indian filmmakers should feel ashamed after witnessing the effort put in by Rishab Shetty and his team. He lauded the sound design, cinematography, VFX, and production quality, adding that it’s hard to decide whether Rishab is a better actor or director.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 05:28 pm
HK News Desk
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm