ಬ್ರೇಕಿಂಗ್ ನ್ಯೂಸ್
04-10-25 04:45 pm HK Staffer ದೇಶ - ವಿದೇಶ
ನವದೆಹಲಿ, ಅ.4: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಸುಮಾರು 11 ಮಕ್ಕಳು ಸಾವನಪ್ಪಿದ ಘಟನೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಆದೇಶ ಹೊರಡಿಸಿದೆ.
ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ 9 ಮಕ್ಕಳು ಮತ್ತು ರಾಜಸ್ಥಾನದ ಭರತ್ ಹಾಗೂ ಸಿಕರ್ ಜಿಲ್ಲೆಯಲ್ಲಿ 2 ಮಕ್ಕಳು ಸೇರಿ ಒಟ್ಟು 11 ಕಂದಮ್ಮಗಳು ಸಾವನ್ನಪ್ಪಿದ್ದಾರೆ. ಈ ಘಟನೆಗಳ ಬೆನ್ನಲ್ಲೇ ರಾಜಸ್ಥಾನ ಸರ್ಕಾರವು ಕೇಸನ್ಸ್ ಫಾರ್ಮಾ ಕಂಪನಿಯ 19 ಔಷಧಿಗಳ ಮಾರಾಟ ಮತ್ತು ವಿತರಣೆಯನ್ನು ಸ್ಥಗಿತಗೊಳಿಸಿದೆ. ಅಲ್ಲದೆ, ರಾಜಸ್ಥಾನದ ಔಷಧ ನಿಯಂತ್ರಕರಾದ ರಾಜಾರಾಮ್ ಶರ್ಮಾ ಅವರನ್ನು ಅಮಾನತುಗೊಳಿಸಿದೆ.
ಕೋಲ್ಡ್ರಿಫ್ ಮತ್ತು ನೆಕ್ಸ್ಟ್ರೋ-ಡಿಎಸ್ ಎಂಬ ಎರಡು ಕೆಮ್ಮಿನ ಸಿರಪ್ಗಳು ಮಕ್ಕಳ ಸಾವಿಗೆ ಕಾರಣವಾಗಿವೆ ಎಂದು ಆರೋಪಿಸಲಾಗಿದೆ. ಈ ಸಿರಪ್ಗಳನ್ನು ಸೇವಿಸಿದ ಮಕ್ಕಳಿಗೆ ಮೂತ್ರ ವಿಸರ್ಜನೆ ನಿಂತು, ದೇಹದಲ್ಲಿ ಊತ ಕಾಣಿಸಿಕೊಂಡು, ಕಿಡ್ನಿ ವೈಫಲ್ಯಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಸಿರಪ್ ನೀಡದಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಐದು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಮತ್ತು ಶೀತಕ್ಕೆ ಸಾಮಾನ್ಯವಾಗಿ ಸಿರಪ್ಗಳ ಅಗತ್ಯ ಇರುವುದಿಲ್ಲ. ತೀರಾ ಅಗತ್ಯವಿದ್ದರೆ ಮಾತ್ರ ವೈದ್ಯರ ಸಲಹೆಯಂತೆ ಸೂಕ್ತ ಪ್ರಮಾಣದಲ್ಲಿ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ.
The Madhya Pradesh government on Saturday (October 4, 2025) banned the sale of Coldrif syrup following the death of nine children due to suspected kidney infection in Chhindwara district since September 7.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm