ಬ್ರೇಕಿಂಗ್ ನ್ಯೂಸ್
08-10-25 08:40 pm HK News Desk ದೇಶ - ವಿದೇಶ
ಮುಂಬೈ, ಅ.8: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊನೆಗೂ ತಮ್ಮ ಹೆಸರಲ್ಲಿ ಹರಿದಾಡುತ್ತಿರುವ ಡೀಪ್ಫೇಕ್ ವಿಡಿಯೋಗಳ ಬಗ್ಗೆ ಹೇಳಿಕೆ ನೀಡಿದ್ದು ತನ್ನ ಹೆಸರಲ್ಲಿರುವ ಹಲವಾರು ಡೀಪ್ ಫೇಕ್ ವಿಡಿಯೋಗಳನ್ನು ನೋಡಿದ್ದು ಜನರ ನಂಬಿಕೆ ಉಳಿಸಿಕೊಳ್ಳಲು ದೇಶದಲ್ಲಿ ಸೈಬರ್ ಭದ್ರತೆ ಬಲಪಡಿಸುವಂತೆ ಕರೆ ನೀಡಿದ್ದಾರೆ.
ಮುಂಬೈನಲ್ಲಿ ನಡೆದ ವಾರ್ಷಿಕ ಗ್ಲೋಬಲ್ ಫಿನ್ಟೆಕ್ ಫೆಸ್ಟ್ನಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಕೃತಕ ಬುದ್ಧಿಮತ್ತೆಯು ನಮ್ಮ ನಡುವಿನ ಹಣಕಾಸು, ಆಡಳಿತ ಮತ್ತು ದೈನಂದಿನ ಜೀವನವನ್ನು ಪರಿವರ್ತಿಸುತ್ತಿದೆ ಎಂದು ಹೇಳಿದರು.
ಹೊಸತನ, ತಂತ್ರಜ್ಞಾನಕ್ಕೆ ಶಕ್ತಿ ತುಂಬುವ ಅದೇ ಸಾಧನಗಳನ್ನು ವಂಚನೆಯ ಅಸ್ತ್ರವಾಗಿ ಬಳಸಿಕೊಳ್ಳಬಹುದು. ನಾನು ಅದನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುತ್ತಿಲ್ಲ. ಆದರೆ ನನ್ನ ಹಲವಾರು ಡೀಪ್ಫೇಕ್ ವಿಡಿಯೋಗಳನ್ನು ಆನ್ಲೈನ್ನಲ್ಲಿ ಪ್ರಸಾರ ಮಾಡಲಾಗುತ್ತಿದೆ. ಈ ಮೂಲಕ ನಾಗರಿಕರನ್ನು ದಾರಿ ತಪ್ಪಿಸಲು ಮತ್ತು ಸತ್ಯಗಳನ್ನು ವಿರೂಪಗೊಳಿಸಿ ಸುಳ್ಳನ್ನು ಸತ್ಯವೆಂದು ಹೇಳಲು ಬಳಸುವುದನ್ನು ನೋಡಿದ್ದೇನೆ ಎಂದು ಅವರು ಹೇಳಿದ್ದಾರೆ.
ಈ ರೀತಿ ಮಾಡುವವರ ವಿರುದ್ಧ ನಾವು ನಮ್ಮ ರಕ್ಷಣೆಯನ್ನು ಹೆಚ್ಚಿಸಿಕೊಳ್ಳಬೇಕಾದ ತುರ್ತು ಅಗತ್ಯ ಇದೆ. ಹೊಸ ಪೀಳಿಗೆಯ ವಂಚನೆಯು ಫೈರ್ವಾಲ್ಗಳನ್ನು ಉಲ್ಲಂಘಿಸುವ ಬಗ್ಗೆ ಅಲ್ಲ. ಇದು ನಂಬಿಕೆಯ ಪ್ರಶ್ನೆ. ಫಿನ್ಟೆಕ್ ಬಳಕೆದಾರರು, ಹೂಡಿಕೆದಾರರು ಮತ್ತು ನಿಯಂತ್ರಕರು ಸೇರಿದಂತೆ ಇಡೀ ಪರಿಸರ ವ್ಯವಸ್ಥೆಯು ಈ ವಿಷಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದವರು ಹೇಳಿದರು.
Union Finance Minister Nirmala Sitharaman has raised concerns over multiple deepfake videos circulating online in her name, saying they are being used to mislead the public and distort facts. Speaking at the Global FinTech Fest in Mumbai, she emphasized the urgent need to strengthen cybersecurity and public awareness to safeguard digital trust.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm