ಬ್ರೇಕಿಂಗ್ ನ್ಯೂಸ್
25-10-25 09:36 pm HK News Desk ದೇಶ - ವಿದೇಶ
ಚೆನ್ನೈ, ಅ.25 : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ತಮಿಳುನಾಡಿನಲ್ಲಿ ಮುಂದಿನ ವಾರದಿಂದಲೇ ಆರಂಭಗೊಳ್ಳಲಿದೆ ಎಂದು ಕೇಂದ್ರ ಚುನಾವಣಾ ಆಯೋಗವು ಮದ್ರಾಸ್ ಹೈಕೋರ್ಟ್ಗೆ ತಿಳಿಸಿದೆ.
ತಮಿಳುನಾಡು ಸೇರಿ ಸದ್ಯದಲ್ಲೇ ಅಸೆಂಬ್ಲಿ ಚುನಾವಣೆ ಎದುರಿಸಲಿರುವ ರಾಜ್ಯಗಳಲ್ಲಿ ಬಿಹಾರ ಮಾದರಿಯಲ್ಲೇ ಎಸ್ಐಆರ್ ಪ್ರಕ್ರಿಯೆ ನಡೆಸಲಾಗುವುದು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮಣೀಂದ್ರ ಮೋಹನ್ ಶ್ರೀವಾಸ್ತವ ಹಾಗೂ ನ್ಯಾಯಮೂರ್ತಿ ಜಿ.ಅರುಳ್ ಮುರುಗನ್ ಅವರಿದ್ದ ಪೀಠದ ಮುಂದೆ ಆಯೋಗವು ಹೇಳಿಕೆ ನೀಡಿದೆ.
ಚೆನ್ನೈನ ಟಿ.ನಗರ ವಿಧಾನಸಭಾ ಕ್ಷೇತ್ರದ 229 ಬೂತ್ಗಳಲ್ಲಿ ಸಂಪೂರ್ಣವಾಗಿ ಮತದಾರ ಪಟ್ಟಿಯನ್ನು ಪರಿಶೀಲನೆ ನಡೆಸುವಂತೆ ಎಐಎಡಿಎಂಕೆ ಮಾಜಿ ಶಾಸಕ ಬಿ.ಸತ್ಯನಾರಾಯಣ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ದೂರನ್ನು ಪರಿಗಣಿಸುವುದಾಗಿ ಆಯೋಗ ಹೈಕೋರ್ಟಿಗೆ ತಿಳಿಸಿದ್ದು ಡಿಎಂಕೆ ಪಕ್ಷಕ್ಕೆ ಅನುಕೂಲ ಮಾಡಿಕೊಡಬೇಕು ಎಂಬ ದೃಷ್ಟಿಯಿಂದ ಟಿ.ನಗರ ವಿಧಾನಸಭಾ ಕ್ಷೇತ್ರದಲ್ಲಿ ಎಐಎಡಿಎಂಕೆ ಪಕ್ಷದ 13 ಸಾವಿರ ಬೆಂಬಲಿಗರ ಹೆಸರುಗಳನ್ನು 2021ರಲ್ಲಿ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದರು. ಆದರೆ, ಸತ್ತವರ ಹೆಸರನ್ನು ತೆಗೆದುಹಾಕಿರಲಿಲ್ಲ. 1998ರಲ್ಲಿ ಕ್ಷೇತ್ರದಲ್ಲಿ 2,08,349 ಲಕ್ಷ ಮತದಾರರಿದ್ದು, 2021ರ ವೇಳೆಗೆ 36,656ರಷ್ಟು ಮಾತ್ರ ಏರಿಕೆಯಾಗಿದೆ. ಕ್ಷೇತ್ರದಲ್ಲಿರುವ ಜನಸಂಖ್ಯೆಗೂ ಹಾಗೂ ಮತದಾರರ ನಡುವೆ ದೊಡ್ಡ ಮಟ್ಟದ ಅಂತರವಿದೆ. ಈ ಕುರಿತು ಸಮಗ್ರ ತನಿಖೆ ನಡೆಸಿ, ಪರಿಷ್ಕರಣೆ ನಡೆಸಬೇಕು' ಎಂದು ಕೋರಿ ಬಿ.ಸತ್ಯನಾರಾಯಣ್ ಹೈಕೋರ್ಟ್ ಮೆಟ್ಟಿಲೇರಿದ್ದರು.
The Election Commission of India (ECI) has informed the Madras High Court that a Special Summary Revision (SSR) of the electoral rolls in Tamil Nadu will commence next week.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
21-04-26 12:44 pm
HK News Staffer
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm