ಬ್ರೇಕಿಂಗ್ ನ್ಯೂಸ್
28-12-20 05:02 pm Headline Karnataka News Network ದೇಶ - ವಿದೇಶ
ಜೈಪುರ, ಡಿ.28: ಮಹಿಳೆಯನ್ನು ಚುಡಾಯಿಸಿದ್ದಕ್ಕೆ ಏನು ಶಿಕ್ಷೆ ಅಂತೀರಾ.. ಪೊಲೀಸ್ ದೂರು ಕೊಟ್ಟರೆ ಒಂದೇ ರೀತಿಯ ಶಿಕ್ಷೆ. ಆದರೆ, ಕೆಲವು ಹಳ್ಳಿಗಳಲ್ಲಿ ಅಲ್ಲಿನ ಗ್ರಾಮಸ್ಥರೇ ಸೇರಿಕೊಂಡು ಶಿಕ್ಷೆ ಕೊಡುತ್ತಾರೆ. ರಾಜಸ್ಥಾನದ ಒಂದು ಹಳ್ಳಿಯಲ್ಲಿ ಮಹಿಳೆಯನ್ನು ಚುಡಾಯಿಸಿದ ವ್ಯಕ್ತಿಯನ್ನು ಹಿಡಿದು ಚಪ್ಪಲಿ ಹಾರ ಹಾಕಿ, ಬತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ನಡೆದಿದೆ.
ರಾಜಸ್ಥಾನದ ಜಾಲ್ವಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ತನ್ನನ್ನು ಬತ್ತಲೆ ಮೆರವಣಿಗೆ ಮಾಡಿದ ಬಗ್ಗೆ ರಾಕೇಶ್ ರಾಥೋರ್ ಪೊಲೀಸ್ ದೂರು ನೀಡಿದ್ದು, ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಜೊತೆಗೆ ರಾಕೇಶ್ ರಾಥೋರ್ ನನ್ನೂ ಬಂಧಿಸಿ ಜೈಲಿಗೆ ತಳ್ಳಿದ್ದಾರೆ. ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ವಿಚಾರದಲ್ಲಿ ಆತನ ವಿರುದ್ಧ ಯುವತಿ ದೂರು ನೀಡಿದ್ದಳು.
ಆಗಿದ್ದಿಷ್ಟು. ಕಿರುಕುಳಕ್ಕೊಳಗಾದ ಯುವತಿ ನರೇಗಾ ಕೂಲಿ ಕೆಲಸಕ್ಕೆ ಹೋಗುವ ಕಾರ್ಮಿಕ ಮಹಿಳೆ. ರಾಕೇಶ್ ರಾಥೋರ್, ನರೇಗಾದ ಸುಪರ್ವೈಸರ್ ಆಗಿದ್ದ. ಮೊದಲೇ ಯುವತಿಯ ಜೊತೆಗೆ ಸಲುಗೆಯಿಂದಿದ್ದ ರಾಕೇಶ್, ಮೊನ್ನೆ ಆಕೆಯ ಮನೆಗೇ ತೆರಳಿದ್ದಾನೆ. ಈ ವೇಳೆ ಆಕೆಯ ಪತಿ ಬಂದಿದ್ದು, ನೋಡುತ್ತಲೇ ಕಿರುಚಾಡಿದ್ದಾನೆ. ಆಬಳಿಕ ಮರುದಿನ ಗೆಳೆಯರ ಜೊತೆ ಸೇರಿ ಆರೋಪಿ ರಾಕೇಶ್ ನನ್ನು ಹಿಡಿದು ಶರ್ಟ್, ಪ್ಯಾಂಟ್ ಬಿಚ್ಚಿಸಿ, ಚಪ್ಪಲಿ ಹಾರ ಹಾಕಿ ವಠಾರದಲ್ಲಿ ಮೆರವಣಿಗೆ ಮಾಡಿದ್ದಾರೆ. ಅಲ್ಲದೆ, ಮೊಬೈಲಿನಲ್ಲಿ ವಿಡಿಯೋ ಮಾಡಿ, ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಪ್ರಕರಣ ಸಂಬಂಧಿಸಿ, ಪ್ರಮುಖ ಆರೋಪಿ ಮಹಿಳೆಯ ಪತಿ ಪರಾರಿಯಾಗಿದ್ದಾನೆ.
A 28-year-old man was thrashed, garlanded with shoes and paraded naked in a village in Rajasthan's Jhalawar district for allegedly sexually harassing a woman, police said on Monday.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am