ಬ್ರೇಕಿಂಗ್ ನ್ಯೂಸ್
10-11-25 08:23 pm HK News Desk ದೇಶ - ವಿದೇಶ
ನವದೆಹಲಿ, ನ.10 : ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಪ್ರಬಲ ಬಾಂಬ್ ಸ್ಫೋಟ ಆಗಿದ್ದು, ಸ್ಥಳದಲ್ಲಿದ್ದ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ. ಸೋಮವಾರ ಸಂಜೆ 6.30ರ ಸುಮಾರಿಗೆ ಘಟನೆ ನಡೆದಿದೆ.
ಆಸುಪಾಸಿನಲ್ಲಿ ಜನ ಇದ್ದಾಗಲೇ ಹಠಾತ್ತಾಗಿ ಬ್ಲಾಸ್ಟ್ ಆಗಿದ್ದು ಸ್ಥಳದಲ್ಲಿ ದೊಡ್ಡ ಸದ್ದಿನೊಂದಿಗೆ ಭಾರೀ ಬೆಂಕಿ ಉಂಟಾಗಿದೆ. ಕೂಡಲೇ ಪೊಲೀಸರು ಮತ್ತು ಅಗ್ನಿಶಾಮಕ ದಳ ಬಂದಿದ್ದು ಬೆಂಕಿ ನಂದಿಸಲು ಮುಂದಾಗಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.






ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಭಯೋತ್ಪಾದಕ ಕೃತ್ಯವೇ, ಹೇಗೆ ಸ್ಫೋಟ ಸಂಭವಿಸಿದೆ ಎನ್ನುವ ಮಾಹಿತಿ ಇಲ್ಲ. ಸ್ಥಳದಲ್ಲಿ ಏಳು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ. ಪ್ರಬಲ ಸ್ಫೋಟ ಉಂಟಾಗಿದ್ದು, ಆಸುಪಾಸಿನಲ್ಲಿ ನಿಲ್ಲಿಸಿದ್ದ ಕಾರುಗಳ ಗ್ಲಾಸ್ ಒಡೆದು ನುಚ್ಚು ನೂರಾಗಿದೆ. ಕೆಂಪುಕೋಟೆಯ ಮೆಟ್ರೋ ಸ್ಟೇಶನ್ ಬಳಿಯ ಗೇಟ್ ನಂಬರ್ ಒಂದರಲ್ಲಿ ಬ್ಲಾಸ್ಟ್ ಸಂಭವಿಸಿದೆ.
ಕೆಲವು ಮಾಹಿತಿ ಪ್ರಕಾರ, ಎರಡು ಕಡೆ ಸ್ಫೋಟ ಸಂಭವಿಸಿದೆ ಎನ್ನಲಾಗುತ್ತಿದ್ದು ಹಲವರು ಸಾವಿಗೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಉಗ್ರರ ಕೃತ್ಯವೇ ಆಗಿರುವ ಸಾಧ್ಯತೆ ಇದೆ. ಸೋಮವಾರ ಬೆಳಗ್ಗೆ ಫರೀದಾಬಾದ್ ನಲ್ಲಿ ಭಾರೀ ಪ್ರಮಾಣದ ಆರ್ ಡಿಎಕ್ಸ್ ಸ್ಫೋಟಕಗಳನ್ನು ಪೊಲೀಸರು ಪತ್ತೆ ಮಾಡಿದ್ದರು. ಐಸಿಸ್ ಶಂಕಿತ ಉಗ್ರ ವೈದ್ಯನೊಬ್ಬನ ಮಾಹಿತಿ ಆಧರಿಸಿ ಸ್ಫೋಟಕಗಳನ್ನು ಪತ್ತೆ ಮಾಡಲಾಗಿತ್ತು.
Delhi bomb blast near Red Fort metro station.
— Yanika_Lit (@LogicLitLatte) November 10, 2025
LNJP Hospital confirms: 8 dead.
7 Islamic terrorist arrested with AK-47s, rifles, and explosives. pic.twitter.com/TNV8P0LcrB
A powerful explosion ripped through a car parked beside the road near Kempu Kote, close to the national capital, leaving nine people feared dead in an apparent terror strike on Monday evening around 6:30 pm.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 01:08 pm
HK News Desk
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm