ಬ್ರೇಕಿಂಗ್ ನ್ಯೂಸ್
11-11-25 10:20 pm HK News Desk ದೇಶ - ವಿದೇಶ
ಕಾಸರಗೋಡು, ನ.11: ಸ್ಥಳೀಯ ನಾಗರಿಕರ ಪ್ರತಿಭಟನೆ, ಹೋರಾಟಗಳ ನಡುವೆಯೇ ಕಾಸರಗೋಡು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿ ಟೋಲ್ ಪ್ಲಾಜಾದಲ್ಲಿ ನ.12ರ (ಬುಧವಾರ) ಬೆಳಗ್ಗೆ 8 ಗಂಟೆಯಿಂದ ಶುಲ್ಕ ವಸೂಲಿ ಆರಂಭಗೊಳ್ಳಲಿದೆ.
ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈಗಾಗಲೇ ಘೋಷಣೆ ಮಾಡಿದ್ದು, ಜಾಹೀರಾತು ನೀಡುವ ಮೂಲಕ ಜನರಿಗೆ ಮಾಹಿತಿ ನೀಡಿದೆ. ರಾಷ್ಟ್ರೀಯ ಹೆದ್ದಾರಿ ಇಲಾಖೆ ಪ್ರಕಟಿಸಿದ ಅಧಿಸೂಚನೆಯಂತೆ ನ.12ರಂದು ಬೆಳಗ್ಗೆ 8ರಿಂದ ವಾಹನಗಳಿಂದ ಟೋಲ್ ಶುಲ್ಕ ವಸೂಲಿ ಮಾಡಲಿದೆ.
ಇದರಂತೆ ಕಾರು, ಜೀಪು, ವ್ಯಾನ್ ಸಹಿತ ಲಘು ವಾಹನಗಳ ಏಕಮುಖಿ ಸಂಚಾರಕ್ಕೆ ನಾಳೆಯಿಂದ 85 ರೂ. ಶುಲ್ಕ ಪಾವತಿಸಬೇಕು. ಮಿನಿ ಬಸ್ ಸಹಿತ ಇತರ ವಾಹನಗಳಿಗೆ ಸಂಚಾರಕ್ಕೆ 140 ರೂ., ಬಸ್, ಟ್ರಕ್ ಸಹಿತ ಘನ ವಾಹನಕ್ಕೆ 290 ರೂ. ಮತ್ತು ವಾಣಿಜ್ಯ ವಾಹನಗಳಿಗೆ 320 ರೂ. ಶುಲ್ಕ ಸೇರಿದಂತೆ ವಿವಿಧ ಕೆಟಗರಿ ನೀಡಲಾಗಿದೆ. ಟೋಲ್ ಪ್ಲಾಜಾ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವವರ ವಾಣಿಜ್ಯೇತರ ವಾಹನಗಳಿಗೆ ಪ್ರತಿ ತಿಂಗಳು 340 ರೂ. ಶುಲ್ಕ ನಿಗದಿಗೊಳಿಸಿ ಶುಲ್ಕದಲ್ಲಿ ವಿನಾಯ್ತಿ ನೀಡಿದೆ.
ಟೋಲ್ ಪ್ಲಾಜಾ ವಿರೋಧಿಸಿ ನಾಗರಿಕ ಕ್ರಿಯಾ ಸಮಿತಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದು ತಡೆಯಾಜ್ಞೆ ನೀಡಲು ಕೋರಿದೆ. ಇದರ ತೀರ್ಪು ಬುಧವಾರ ಹೊರಬೀಳುವ ಸಾಧ್ಯತೆ ಇದೆ. ಇದಕ್ಕೂ ಮೊದಲೇ ಹೆದ್ದಾರಿ ಇಲಾಖೆ ಶುಲ್ಕ ಸಂಗ್ರಹಕ್ಕೆ ಮುಂದಾಗಿದೆ.
Despite ongoing public protests and opposition, toll collection at the Kumble Arikkadi Toll Plaza on the Kasaragod–Mangaluru National Highway will begin from 8 a.m. on Wednesday, November 12.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm