ಬ್ರೇಕಿಂಗ್ ನ್ಯೂಸ್
15-11-25 07:09 pm HK News Desk ದೇಶ - ವಿದೇಶ
ನವದೆಹಲಿ, ನ.15 : ದೆಹಲಿ ಕಾರು ಸ್ಫೋಟ ಪ್ರಕರಣ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪಶ್ಚಿಮ ಬಂಗಾಳದ ಅಲ್ ಫಲಾಹ್ ವಿಶ್ವವಿದ್ಯಾಲಯದ ಯುವ ವೈದ್ಯರೊಬ್ಬರನ್ನು ಬಂಧಿಸಿದ್ದಾರೆ.
ಫರೀದಾಬಾದ್ ವಿಶ್ವವಿದ್ಯಾಲಯದಿಂದ 2024ರಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದ ಝನಿಶಾರ್ ಆಲಂ ಎಂಬ ವೈದ್ಯರನ್ನು ಎನ್ಐಎ ಬಂಧಿಸಿದೆ. ಪಶ್ಚಿಮ ಬಂಗಾಳದ ಉತ್ತರ ದಿನಾಜ್ಪುರ ಜಿಲ್ಲೆಯ ದಲ್ಖೋಲಾ ಪ್ರದೇಶದಲ್ಲಿ ಝನಿಶಾರ್ ನನ್ನು ಬಂಧಿಸಲಾಗಿದೆ.

ಮದುವೆ ಸಮಾರಂಭಕ್ಕೆಂದು ಆಲಂ ಫರೀದಾಬಾದ್ ನಿಂದ ನವೆಂಬರ್ 12 ರಂದು ತನ್ನ ಹುಟ್ಟೂರು ಪಶ್ಚಿಮ ಬಂಗಾಳದ ಕೋನಾಲ್ ಗ್ರಾಮಕ್ಕೆ ಬಂದಿದ್ದ ಝನಿಶಾರ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಝನಿಶಾರ್ ಮತ್ತು ಅವರ ತಂದೆ ತೌಹಿದ್ ಆಲಂ ಲೂಧಿಯಾನದಲ್ಲಿ ವಾಸಿಸುತ್ತಿದ್ದಾರೆ. ಖಚಿತ ಮಾಹಿತಿ ಮೇರೆಗೆ ಲುಧಿಯಾನದಲ್ಲಿರುವ ತೌಹಿದ್ ಅವರನ್ನು ಸಂಪರ್ಕಿಸಿದ್ದ ಅಧಿಕಾರಿಗಳು ಮಗನ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ನಂತರ ಪಶ್ಚಿಮ ಬಂಗಾಳದಲ್ಲಿರುವ ಸ್ಥಳದ ಬಗ್ಗೆ ತಿಳಿದುಕೊಂಡು ದಾಳಿ ನಡೆಸಿದ್ದರು.
ದೆಹಲಿ ಸ್ಫೋಟ ಸಂಬಂಧಿಸಿ ಈಗಾಗಲೇ ಅಲ್ ಫಲಾಹ್ ವಿಶ್ವವಿದ್ಯಾಲಯದ ನಾಲ್ವರು ವೈದ್ಯರನ್ನು ಎನ್ಐಎ ಬಂಧಿಸಿದೆ. ಇದರ ಬೆನ್ನಲ್ಲೇ ಭಯೋತ್ಪಾದಕ ಪ್ರಕರಣದಲ್ಲಿ ಬಂಧಿತರಾಗಿರುವ ವೈದ್ಯರ ಲೈಸನ್ಸ್ ಅನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ ರದ್ದುಪಡಿಸಿದೆ.
In connection with the Delhi car explosion case, the National Investigation Agency (NIA) has arrested another young doctor from West Bengal’s Al-Falah University. The arrested doctor has been identified as Zanishar Alam, an MBBS graduate from the 2024 batch of Al-Falah University, Faridabad.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm