ಬ್ರೇಕಿಂಗ್ ನ್ಯೂಸ್
15-11-25 07:09 pm HK News Desk ದೇಶ - ವಿದೇಶ
ನವದೆಹಲಿ, ನ.15 : ದೆಹಲಿ ಕಾರು ಸ್ಫೋಟ ಪ್ರಕರಣ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪಶ್ಚಿಮ ಬಂಗಾಳದ ಅಲ್ ಫಲಾಹ್ ವಿಶ್ವವಿದ್ಯಾಲಯದ ಯುವ ವೈದ್ಯರೊಬ್ಬರನ್ನು ಬಂಧಿಸಿದ್ದಾರೆ.
ಫರೀದಾಬಾದ್ ವಿಶ್ವವಿದ್ಯಾಲಯದಿಂದ 2024ರಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದ ಝನಿಶಾರ್ ಆಲಂ ಎಂಬ ವೈದ್ಯರನ್ನು ಎನ್ಐಎ ಬಂಧಿಸಿದೆ. ಪಶ್ಚಿಮ ಬಂಗಾಳದ ಉತ್ತರ ದಿನಾಜ್ಪುರ ಜಿಲ್ಲೆಯ ದಲ್ಖೋಲಾ ಪ್ರದೇಶದಲ್ಲಿ ಝನಿಶಾರ್ ನನ್ನು ಬಂಧಿಸಲಾಗಿದೆ.

ಮದುವೆ ಸಮಾರಂಭಕ್ಕೆಂದು ಆಲಂ ಫರೀದಾಬಾದ್ ನಿಂದ ನವೆಂಬರ್ 12 ರಂದು ತನ್ನ ಹುಟ್ಟೂರು ಪಶ್ಚಿಮ ಬಂಗಾಳದ ಕೋನಾಲ್ ಗ್ರಾಮಕ್ಕೆ ಬಂದಿದ್ದ ಝನಿಶಾರ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಝನಿಶಾರ್ ಮತ್ತು ಅವರ ತಂದೆ ತೌಹಿದ್ ಆಲಂ ಲೂಧಿಯಾನದಲ್ಲಿ ವಾಸಿಸುತ್ತಿದ್ದಾರೆ. ಖಚಿತ ಮಾಹಿತಿ ಮೇರೆಗೆ ಲುಧಿಯಾನದಲ್ಲಿರುವ ತೌಹಿದ್ ಅವರನ್ನು ಸಂಪರ್ಕಿಸಿದ್ದ ಅಧಿಕಾರಿಗಳು ಮಗನ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ನಂತರ ಪಶ್ಚಿಮ ಬಂಗಾಳದಲ್ಲಿರುವ ಸ್ಥಳದ ಬಗ್ಗೆ ತಿಳಿದುಕೊಂಡು ದಾಳಿ ನಡೆಸಿದ್ದರು.
ದೆಹಲಿ ಸ್ಫೋಟ ಸಂಬಂಧಿಸಿ ಈಗಾಗಲೇ ಅಲ್ ಫಲಾಹ್ ವಿಶ್ವವಿದ್ಯಾಲಯದ ನಾಲ್ವರು ವೈದ್ಯರನ್ನು ಎನ್ಐಎ ಬಂಧಿಸಿದೆ. ಇದರ ಬೆನ್ನಲ್ಲೇ ಭಯೋತ್ಪಾದಕ ಪ್ರಕರಣದಲ್ಲಿ ಬಂಧಿತರಾಗಿರುವ ವೈದ್ಯರ ಲೈಸನ್ಸ್ ಅನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ ರದ್ದುಪಡಿಸಿದೆ.
In connection with the Delhi car explosion case, the National Investigation Agency (NIA) has arrested another young doctor from West Bengal’s Al-Falah University. The arrested doctor has been identified as Zanishar Alam, an MBBS graduate from the 2024 batch of Al-Falah University, Faridabad.
15-04-26 03:15 pm
HK News Staffer
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 05:29 pm
HK News Staffer
ಚಿಕ್ಕೋಡಿಯಲ್ಲಿ ಮಾನಗೇಡಿ ಹತ್ಯೆ; ಪತಿಯನ್ನು ಬಿಟ್ಟು...
15-04-26 05:03 pm
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am