ಬ್ರೇಕಿಂಗ್ ನ್ಯೂಸ್
28-11-25 10:42 pm HK News Desk ದೇಶ - ವಿದೇಶ
ಮುಂಬೈ, ನ.28 : ಬಾಲಿವುಡ್ ನಟಿ ಐಶ್ವರ್ಯಾ ರೈ ಅವರು ತನ್ನ ಗಂಡನಿಂದ ದೂರವಾದರೆ ಅವರನ್ನು ಮತಾಂತರ ಮಾಡಿ ಮದುವೆ ಆಗುತ್ತೇನೆ ಎಂದು ಪಾಕಿಸ್ತಾನದ ಮುಸ್ಲಿಂ ಧರ್ಮ ಗುರು ಮುಫ್ತಿ ಅಬ್ದುಲ್ ಖಾವಿ ಎಂಬಾತ ನಾಲಿಗೆ ಹರಿಯಬಿಟ್ಟಿದ್ದಾನೆ. ಇದರ ವಿಡಿಯೋ ವೈರಲ್ ಆಗಿದೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ಈ ವ್ಯಕ್ತಿ, ಐಶ್ವರ್ಯಾ ಮತ್ತು ಅಭಿಷೇಕ್ ನಡುವೆ ಸಮಸ್ಯೆಗಳಿವೆ ಮತ್ತು ಅವರು ಬೇರೆಯಾಗುವ ಸಾಧ್ಯತೆ ಇದೆ ಎನ್ನುವ ಮಾತುಗಳನ್ನು ಹಲವು ಸಮಯಗಳಿಂದ ಕೇಳಿದ್ದೇನೆ. ಒಂದು ವೇಳೆ ಅವರು ಬೇರ್ಪಟ್ಟರೆ, ಐಶ್ವರ್ಯಾ ರೈ ನನಗೆ ಮದುವೆಯ ಪ್ರಸ್ತಾಪವನ್ನು ಕಳುಹಿಸುತ್ತಾರೆಂಬ ಭಾವನೆ ನನಗಿದೆ ಎಂದಿದ್ದಾರೆ.
ಮುಸ್ಲಿಮೇತರ ವ್ಯಕ್ತಿಯನ್ನು ನೀವು ಹೇಗೆ ಮದುವೆಯಾಗಬಹುದು ಎಂದು ನಿರೂಪಕರು ಕೇಳಿದಾಗ, ರಾಖಿ ಸಾವಂತ್ ಇಸ್ಲಾಂ ಸ್ವೀಕರಿಸಿ ಫಾತಿಮಾ ಆದ ಉದಾಹರಣೆಯನ್ನು ಮುಫ್ತಿ ನೀಡಿದ್ದಾರೆ. ನಾನು ಐಶ್ವರ್ಯಾ ರೈ ಅವರನ್ನು ಮತಾಂತರ ಮಾಡಿ ಅವರ ಹೆಸರನ್ನು ಆಯೇಷಾ ರೈ ಎಂದು ಬದಲಾಯಿಸಿ, ಬಳಿಕ ಮದುವೆ ಆಗುತ್ತೇನೆ ಎಂದಿದ್ದಾರೆ.
ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಬಚ್ಚನ್ ಕಳೆದ ಕೆಲ ಸಮಯದಿಂದ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ನಲ್ಲಿದ್ದಾರೆ. ಆಗಾಗ ಅವರ ಮದುವೆ ಜೀವನದ ಬಗ್ಗೆ ನಾನಾ ರೀತಿಯ ಮಾತುಗಳು ಕೇಳಿಬರುತ್ತಿವೆ. ಪತಿ ಅಭಿಷೇಕ್ ಬಚ್ಚನ್ - ಐಶ್ವರ್ಯಾ ರೈ ನಡುವೆ ಮನಸ್ತಾಪ ಇದೆ. ಹೀಗಾಗಿ ಇಬ್ಬರು ಅಂತರ ಕಾಯ್ದುಕೊಂಡಿದ್ದಾರೆ ಎನ್ನುವ ಗಾಸಿಪ್ ಮಾತುಗಳು ಕೆಲ ಸಮಯದ ಹಿಂದೆ ಬಾಲಿವುಡ್ ನಲ್ಲಿ ಹರಿದಾಡಿದ್ದವು.
A controversial statement made by Pakistani Muslim cleric Mufti Abdul Qavi has gone viral on social media. The cleric said that if Bollywood actress Aishwarya Rai separates from her husband, he is willing to convert her and marry her.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm