ಬ್ರೇಕಿಂಗ್ ನ್ಯೂಸ್
17-12-25 10:27 pm HK News Desk ದೇಶ - ವಿದೇಶ
ಹೈದರಾಬಾದ್, ಡಿ.17 : ಶಾಲಾ ಸಮವಸ್ತ್ರ ಕಳಪೆಯೆಂದು ಸಹಪಾಠಿಗಳು ಹೀಗಳೆದು ಕಿರುಕುಳ ನೀಡಿದ ಕಾರಣಕ್ಕೆ ಒಂಬತ್ತು ವರ್ಷದ ಬಾಲಕನೊಬ್ಬ ತನ್ನ ಶಾಲೆಯ ಐಡಿ ಕಾರ್ಡ್ ಜೊತೆಗಿರುವ ಹಗ್ಗವನ್ನೇ ಬಳಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹೈದರಾಬಾದ್ನ ಚಂದಾನಗರ ಪ್ರದೇಶದಲ್ಲಿ ಘಟನೆ ನಡೆದಿದೆ. ಶಂಕರ್ ಎಂಬವರ ಪುತ್ರ, ಪ್ರಶಾಂತ್ ಹೆಸರಿನ 4ನೇ ತರಗತಿಯ ವಿದ್ಯಾರ್ಥಿ ಮೃತ ಬಾಲಕ. ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾಗಿ ಮನೆಯವರು ತಿಳಿಸಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಾಲಾ ಸಮವಸ್ತ್ರದ ಹೆಸರಲ್ಲಿ ಕೀಟಲೆ ಮಾಡಿದ್ದರಿಂದ ನೊಂದಿದ್ದ ಎನ್ನಲಾಗಿದೆ. ಮಂಗಳವಾರ ಸಂಜೆ, ಶಾಲೆಯಿಂದ ಮನೆಗೆ ಹಿಂದಿರುಗಿದ ನಂತರ, ಒಬ್ಬಂಟಿಯಾಗಿದ್ದ ಬಾಲಕ ಸ್ನಾನಗೃಹಕ್ಕೆ ಹೋಗಿ ತನ್ನ ಶಾಲಾ ಗುರುತಿನ ಚೀಟಿಯ ಬಟ್ಟೆ ಹಗ್ಗವನ್ನು ಬಳಸಿ ನೇಣು ಬಿಗಿದುಕೊಂಡಿದ್ದಾನೆ. ಕುಟುಂಬ ಸದಸ್ಯರು ಬಳಿಕ ಬಾಲಕನನ್ನು ಹಗ್ಗದಿಂದ ಬಿಚ್ಚಿ ಹತ್ತಿರದ ಆಸ್ಪತ್ರೆಗೆ ಒಯ್ದಿದ್ದು, ಅಲ್ಲಿ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ.
ಶಂಕರ್ ಬಡ ಕುಟುಂಬವಾಗಿದ್ದು ಅಪಾರ್ಟ್ಮೆಂಟ್ ಕಟ್ಟಡ ಒಂದರಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಾರೆ. ಈ ಹಿಂದೆ ತನ್ನ ಮಗ ಓದುತ್ತಿದ್ದ ಶಾಲೆಯ ಬಸ್ಸಿನಲ್ಲಿಯೇ ಚಾಲಕನಾಗಿದ್ದನು. ಸಮವಸ್ತ್ರ ಕಳಪೆಯಾಗಿದೆ ಎಂದು ಸಹಪಾಠಿಗಳು ಅಣಕಿಸಿದ್ದರಿಂದ ಬಾಲಕ ನೊಂದು ಸಾವಿಗೀಡಾಗಿದ್ದಾನೆ ಎನ್ನಲಾಗಿದೆ.
A tragic incident has been reported from Hyderabad’s Chandanagar area, where a nine-year-old fourth-grade student allegedly died by suicide after being mocked by classmates over the poor condition of his school uniform. The deceased boy, identified as Prashanth, was the son of Shankar, a security guard.
31-05-26 09:23 pm
HK News Staffer
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
31-05-26 03:40 pm
HK News Staffer
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
31-05-26 08:25 pm
HK News Staffer
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm
ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ! ಅಸ್ತಿ ವಿವಾದಕ್ಕ...
29-05-26 10:21 pm
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm