ಬ್ರೇಕಿಂಗ್ ನ್ಯೂಸ್
17-12-25 10:27 pm HK News Desk ದೇಶ - ವಿದೇಶ
ಹೈದರಾಬಾದ್, ಡಿ.17 : ಶಾಲಾ ಸಮವಸ್ತ್ರ ಕಳಪೆಯೆಂದು ಸಹಪಾಠಿಗಳು ಹೀಗಳೆದು ಕಿರುಕುಳ ನೀಡಿದ ಕಾರಣಕ್ಕೆ ಒಂಬತ್ತು ವರ್ಷದ ಬಾಲಕನೊಬ್ಬ ತನ್ನ ಶಾಲೆಯ ಐಡಿ ಕಾರ್ಡ್ ಜೊತೆಗಿರುವ ಹಗ್ಗವನ್ನೇ ಬಳಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹೈದರಾಬಾದ್ನ ಚಂದಾನಗರ ಪ್ರದೇಶದಲ್ಲಿ ಘಟನೆ ನಡೆದಿದೆ. ಶಂಕರ್ ಎಂಬವರ ಪುತ್ರ, ಪ್ರಶಾಂತ್ ಹೆಸರಿನ 4ನೇ ತರಗತಿಯ ವಿದ್ಯಾರ್ಥಿ ಮೃತ ಬಾಲಕ. ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾಗಿ ಮನೆಯವರು ತಿಳಿಸಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಾಲಾ ಸಮವಸ್ತ್ರದ ಹೆಸರಲ್ಲಿ ಕೀಟಲೆ ಮಾಡಿದ್ದರಿಂದ ನೊಂದಿದ್ದ ಎನ್ನಲಾಗಿದೆ. ಮಂಗಳವಾರ ಸಂಜೆ, ಶಾಲೆಯಿಂದ ಮನೆಗೆ ಹಿಂದಿರುಗಿದ ನಂತರ, ಒಬ್ಬಂಟಿಯಾಗಿದ್ದ ಬಾಲಕ ಸ್ನಾನಗೃಹಕ್ಕೆ ಹೋಗಿ ತನ್ನ ಶಾಲಾ ಗುರುತಿನ ಚೀಟಿಯ ಬಟ್ಟೆ ಹಗ್ಗವನ್ನು ಬಳಸಿ ನೇಣು ಬಿಗಿದುಕೊಂಡಿದ್ದಾನೆ. ಕುಟುಂಬ ಸದಸ್ಯರು ಬಳಿಕ ಬಾಲಕನನ್ನು ಹಗ್ಗದಿಂದ ಬಿಚ್ಚಿ ಹತ್ತಿರದ ಆಸ್ಪತ್ರೆಗೆ ಒಯ್ದಿದ್ದು, ಅಲ್ಲಿ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ.
ಶಂಕರ್ ಬಡ ಕುಟುಂಬವಾಗಿದ್ದು ಅಪಾರ್ಟ್ಮೆಂಟ್ ಕಟ್ಟಡ ಒಂದರಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಾರೆ. ಈ ಹಿಂದೆ ತನ್ನ ಮಗ ಓದುತ್ತಿದ್ದ ಶಾಲೆಯ ಬಸ್ಸಿನಲ್ಲಿಯೇ ಚಾಲಕನಾಗಿದ್ದನು. ಸಮವಸ್ತ್ರ ಕಳಪೆಯಾಗಿದೆ ಎಂದು ಸಹಪಾಠಿಗಳು ಅಣಕಿಸಿದ್ದರಿಂದ ಬಾಲಕ ನೊಂದು ಸಾವಿಗೀಡಾಗಿದ್ದಾನೆ ಎನ್ನಲಾಗಿದೆ.
A tragic incident has been reported from Hyderabad’s Chandanagar area, where a nine-year-old fourth-grade student allegedly died by suicide after being mocked by classmates over the poor condition of his school uniform. The deceased boy, identified as Prashanth, was the son of Shankar, a security guard.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm