ಬ್ರೇಕಿಂಗ್ ನ್ಯೂಸ್
13-01-26 06:39 pm HK News Desk ದೇಶ - ವಿದೇಶ
ಮಥುರಾ, ಜ 13 : ಆಟೋ ಚಾಲಕನೊಬ್ಬ ತನಗೆ ಕಚ್ಚಿದ ನಾಗರಹಾವನ್ನೇ ಜೇಬಿನಲ್ಲಿಟ್ಟುಕೊಂಡು ಆಸ್ಪತ್ರೆಗೆ ಬಂದು ಚಿಕಿತ್ಸೆಗೆ ಒತ್ತಾಯಿಸಿರುವ ವಿಡಿಯೋವೊಂದು ಸೋಶಿಯಲ್ ಮೆಡಿಯದಲ್ಲಿ ಸಕತ್ ವೈರಲ್ ಆಗುತ್ತಿದೆ.
ಉತ್ತರ ಪ್ರದೇಶದ ಮಥುರಾದಲ್ಲಿ ಈ ಘಟನೆ ನಡೆದಿದ್ದು, ಪಾನಮತ್ತ ಆಟೋ ಚಾಲಕ ತನಗೆ ಹಾವು ಕಚ್ಚಿದೆ ಎಂದು ಸರ್ಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ನೀಡುವಂತೆ ಒತ್ತಾಯಿಸಿದ್ದಾನೆ. ಈ ವೇಳೆ ಯಾರೂ ಅತನಿಗೆ ಸ್ಪಂದಿಸದ ಹಿನ್ನಲೆಯಲ್ಲಿ ಗಲಾಟೆ ಮಾಡಿದ್ದಾನೆ.
ಈ ವೇಳೆ ಸಿಬ್ಬಂದಿಯೊಬ್ಬರು ಆತನನ್ನು ವಿಚಾರಿಸಿದಾಗ ತನ್ನ ಜರ್ಕಿನ್ ಒಳಗಿದ್ದ ಹಾವನ್ನು ತೆಗೆದು ತೋರಿಸಿ ಈ ಹಾವು ನನಗೆ ಕಚ್ಚಿದೆ. ಚಿಕಿತ್ಸೆ ಕೊಡಿ ಎಂದು ಕೇಳಿದರೂ ಯಾರೂ ಚಿಕಿತ್ಸೆ ನೀಡುತ್ತಿಲ್ಲ. ಅರ್ಧಗಂಟೆಯಿಂದ ಯಾರೂ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿದ್ದಾನೆ.
ಆತ ಜೇಬಿನಿಂದ ನಾಗರಹಾವನ್ನು ಹೊರತೆಗೆಯುತ್ತಲೇ ಅಲ್ಲಿದ್ದವರು ಹೌಹಾರಿದ್ದಾರೆ. ಹಾವು ಇತರ ರೋಗಿಗಳಿಗೆ ಅಪಾಯವನ್ನುಂಟುಮಾಡಬಹುದು ಎಂಬ ಕಾರಣಕ್ಕೆ ಹಾವನ್ನು ಆಸ್ಪತ್ರೆಯ ಹೊರಗೆ ಬಿಡುವಂತೆ ಹೇಳಿದಾಗ, ಆತ ಅದನ್ನು ಕೇಳಲು ನಿರಾಕರಿಸಿದನು. ಈ ವಿಚಾರ ತಿಳಿಯುತ್ತಲೇ ಪೊಲೀಸರು ಸ್ಥಳಕ್ಕಾಗಮಿಸಿ ಆಟೋ ಚಾಲಕನಿಂದ ನಾಗರಹಾವನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ದೀಪಕ್ ಗೆ ಇಂಜೆಕ್ಷನ್ ನೀಡಿ ಮನೆಗೆ ಕಳುಹಿಸಲಾಗಿದೆ.
In UP's Mathura, a man arrived at a government hospital complaining of snake bite.
— Piyush Rai (@Benarasiyaa) January 13, 2026
Reporter: Where is the snake?
Man opens jacket zip, draws the snake out.
Here it is. pic.twitter.com/ub1Pvq6ifz
In a bizarre incident from Mathura, Uttar Pradesh, an auto driver created panic at a government hospital by arriving with a live cobra hidden in his pocket, claiming it had bitten him and demanding immediate treatment. The intoxicated man allegedly created a ruckus after hospital staff did not respond promptly.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm