ಬ್ರೇಕಿಂಗ್ ನ್ಯೂಸ್
31-12-20 06:21 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.31: ಮಗುವಿನ ಆರೋಗ್ಯ ಹದಗೆಡುತ್ತಿರುವ ವಿಷಯ ತಿಳಿದು ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನವನ್ನು ತುರ್ತಾಗಿ ಮಧ್ಯಪ್ರದೇಶದ ಇಂಧೋರ್ ನಲ್ಲಿ ಲ್ಯಾಂಡ್ ಮಾಡಿದ ಘಟನೆ ನಡೆದಿದೆ.
ಉತ್ತರ ಪ್ರದೇಶದ ಗೋರಖ್ ಪುರದ ದುರ್ಗೇಶ್ ಜೈಸ್ವಾಲ್ ಮತ್ತು ಅನು ಜೈಸ್ವಾಲ್ ದಂಪತಿಯ ಮಗು ದೇವ್ ಜೈಸ್ವಾಲ್ ಗೆ ತೀವ್ರ ಅನಾರೋಗ್ಯ ಕಾಡಿತ್ತು. ಬೆಂಗಳೂರಿನ ವೈದ್ಯರನ್ನು ಸಂಪರ್ಕಿಸಿದಾಗ, ತುರ್ತಾಗಿ ಕರೆತರುವಂತೆ ತಿಳಿಸಿದ್ದರು. ಹೀಗಾಗಿ ಮಗುವನ್ನು ತುರ್ತು ಚಿಕಿತ್ಸೆಗಾಗಿ ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ತರುತ್ತಿದ್ದರು. ವಿಮಾನದಲ್ಲಿ ಬರುತ್ತಿದ್ದಾಗಲೇ, ಮಗುವಿಗೆ ಆರೋಗ್ಯ ಹದಗೆಟ್ಟಿದ್ದು, ವಿಮಾನದ ಸಿಬಂದಿಗೆ ಹೆತ್ತವರು ತಿಳಿಸಿದ್ದಾರೆ. ಕೂಡಲೇ ಪೈಲಟ್, ಮಧ್ಯಪ್ರದೇಶದ ಇಂದೋರ್ ವಿಮಾನ ನಿಲ್ದಾಣಕ್ಕೆ ಮಾಹಿತಿ ನೀಡಿ, ತುರ್ತಾಗಿ ವಿಮಾನವನ್ನು ಇಳಿಸುವ ಕಾರ್ಯ ಮಾಡಿದ್ದಾರೆ.

ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಮಗುವನ್ನು ಕೂಡಲೇ ಅಲ್ಲಿನ ಸ್ಯಾಮ್ಸ್ ಆಸ್ಪತ್ರೆಗೆ ಒಯ್ಯುವ ವ್ಯವಸ್ಥೆ ಮಾಡಿದ್ದಾರೆ. ಆದರೆ, ಮಗು ಅಲ್ಲಿ ತಲುಪುವಷ್ಟರಲ್ಲಿ ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಐದು ವರ್ಷದ ಮಗುವಿಗೆ ಮೆದುಳಿನಲ್ಲಿ ನೀರು ಒಸರುವ ಜಲಮಸ್ತಿಷ್ಕ ಎನ್ನುವ ರೋಗ ತಗಲಿತ್ತು.
ದೆಹಲಿಯಿಂದ ನೇರವಾಗಿ ಬೆಂಗಳೂರಿಗೆ ಬರುತ್ತಿದ್ದ ವಿಮಾನವನ್ನು ಮಗುವನ್ನು ಉಳಿಸುವುದಕ್ಕಾಗಿಯೇ ಇಂದೋರ್ ನಲ್ಲಿ ತುರ್ತಾಗಿ ಇಳಿಸಿದರೂ ಮಗುವನ್ನು ಉಳಿಸಿಕೊಳ್ಳಲು ಮಾತ್ರ ಸಾಧ್ಯವಾಗಲಿಲ್ಲ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm