ಬ್ರೇಕಿಂಗ್ ನ್ಯೂಸ್
31-12-20 06:21 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.31: ಮಗುವಿನ ಆರೋಗ್ಯ ಹದಗೆಡುತ್ತಿರುವ ವಿಷಯ ತಿಳಿದು ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನವನ್ನು ತುರ್ತಾಗಿ ಮಧ್ಯಪ್ರದೇಶದ ಇಂಧೋರ್ ನಲ್ಲಿ ಲ್ಯಾಂಡ್ ಮಾಡಿದ ಘಟನೆ ನಡೆದಿದೆ.
ಉತ್ತರ ಪ್ರದೇಶದ ಗೋರಖ್ ಪುರದ ದುರ್ಗೇಶ್ ಜೈಸ್ವಾಲ್ ಮತ್ತು ಅನು ಜೈಸ್ವಾಲ್ ದಂಪತಿಯ ಮಗು ದೇವ್ ಜೈಸ್ವಾಲ್ ಗೆ ತೀವ್ರ ಅನಾರೋಗ್ಯ ಕಾಡಿತ್ತು. ಬೆಂಗಳೂರಿನ ವೈದ್ಯರನ್ನು ಸಂಪರ್ಕಿಸಿದಾಗ, ತುರ್ತಾಗಿ ಕರೆತರುವಂತೆ ತಿಳಿಸಿದ್ದರು. ಹೀಗಾಗಿ ಮಗುವನ್ನು ತುರ್ತು ಚಿಕಿತ್ಸೆಗಾಗಿ ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ತರುತ್ತಿದ್ದರು. ವಿಮಾನದಲ್ಲಿ ಬರುತ್ತಿದ್ದಾಗಲೇ, ಮಗುವಿಗೆ ಆರೋಗ್ಯ ಹದಗೆಟ್ಟಿದ್ದು, ವಿಮಾನದ ಸಿಬಂದಿಗೆ ಹೆತ್ತವರು ತಿಳಿಸಿದ್ದಾರೆ. ಕೂಡಲೇ ಪೈಲಟ್, ಮಧ್ಯಪ್ರದೇಶದ ಇಂದೋರ್ ವಿಮಾನ ನಿಲ್ದಾಣಕ್ಕೆ ಮಾಹಿತಿ ನೀಡಿ, ತುರ್ತಾಗಿ ವಿಮಾನವನ್ನು ಇಳಿಸುವ ಕಾರ್ಯ ಮಾಡಿದ್ದಾರೆ.

ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಮಗುವನ್ನು ಕೂಡಲೇ ಅಲ್ಲಿನ ಸ್ಯಾಮ್ಸ್ ಆಸ್ಪತ್ರೆಗೆ ಒಯ್ಯುವ ವ್ಯವಸ್ಥೆ ಮಾಡಿದ್ದಾರೆ. ಆದರೆ, ಮಗು ಅಲ್ಲಿ ತಲುಪುವಷ್ಟರಲ್ಲಿ ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಐದು ವರ್ಷದ ಮಗುವಿಗೆ ಮೆದುಳಿನಲ್ಲಿ ನೀರು ಒಸರುವ ಜಲಮಸ್ತಿಷ್ಕ ಎನ್ನುವ ರೋಗ ತಗಲಿತ್ತು.
ದೆಹಲಿಯಿಂದ ನೇರವಾಗಿ ಬೆಂಗಳೂರಿಗೆ ಬರುತ್ತಿದ್ದ ವಿಮಾನವನ್ನು ಮಗುವನ್ನು ಉಳಿಸುವುದಕ್ಕಾಗಿಯೇ ಇಂದೋರ್ ನಲ್ಲಿ ತುರ್ತಾಗಿ ಇಳಿಸಿದರೂ ಮಗುವನ್ನು ಉಳಿಸಿಕೊಳ್ಳಲು ಮಾತ್ರ ಸಾಧ್ಯವಾಗಲಿಲ್ಲ.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am