ಬ್ರೇಕಿಂಗ್ ನ್ಯೂಸ್
11-08-20 09:20 am Headline Karnataka News Network ದೇಶ - ವಿದೇಶ
ಬೈರೂತ್, ಆಗಸ್ಟ್ 11: ಲೆಬನಾನ್ನ ಬೈರೂತ್ನಲ್ಲಿ ಸಂಭವಿಸಿದ ಸ್ಫೋಟಕ್ಕೆ ಅಲ್ಲಿನ ಸರ್ಕಾರ ಭಾರೀ ದಂಡ ತೆತ್ತಿದೆ. ಸ್ಫೋಟದ ಬೆನ್ನಲ್ಲೇ ಅಲ್ಲಿನ ಜನರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದ್ದರು. ಪರಿಣಾಮ ಲೆಬನಾನ್ ಪ್ರಧಾನಿ ಹಸ್ಸನ್ ದಿಯಾಬ್ ರಾಜೀನಾಮೆ ನೀಡಿದ್ದಾರೆ.
ಲೆಬನಾನ್ ರಾಜಧಾನಿ ಬೈರುತ್ ನಗರದ ಬಂದರು ಪ್ರದೇಶದಲ್ಲಿ ಆಗಸ್ಟ್5ರಂದು ಮಧ್ಯಾಹ್ನ ಸಂಭವಿಸಿರುವ ಭಾರೀ ಸ್ಟೋಟದಿಂದ ಅಲ್ಲಿನ ಜನರ ಬದುಕು ನುಚ್ಚು ನೂರಾಗಿದೆ. 6 ಸಾವಿರ ಜನ ಗಾಯಗೊಂಡು 160 ಹೆಚ್ಚು ಜನರು ಮೃತಪಟ್ಟಿದ್ದಾರೆ. 20 ಜನರು ಕಾಣೆಯಾಗಿದ್ದಾರೆ. ಈ ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್ ಕಾರಣವಾಗಿತ್ತು. 2013-14 ಸಂದರ್ಭದಲ್ಲಿ ಹಡಗೊಂದರಿಂದ ಸುಮಾರು 2,750 ಟನ್ ಅಮೋನಿಯಂ ನೈಟ್ರೇಟ್ ವಶಕ್ಕೆ ಪಡೆಯಲಾಗಿತ್ತು. ಅದನ್ನು ಬೈರೂತ್ ಬಂದರಿನಲ್ಲಿ ಶೇಖರಿಸಿಡಲಾಗಿತ್ತು. ಇದಕ್ಕೆ ಬೆಂಕಿ ತಾಕಿ ಇಡಿ ಬೈರೂತ್ ನಾಶವಾಗಿತ್ತು.
ಈ ಅವಘಢಕ್ಕೆ ರಾಜಕಾರಣಿಗಳ ನಿರ್ಲಕ್ಷ್ಯ ಮುಖ್ಯ ಕಾರಣ ಎನ್ನಲಾಗುತ್ತಿದೆ. ಹೀಗಾಗಿ, ಅಲ್ಲಿನ ಜನರು ಬೀದಿಗೆ ಇಳಿದು ದಂಗೆ ನಡೆಸುತ್ತಿದ್ದಾರೆ. ದಂಗೆ ನಿಯಂತ್ರಣ ಮಾಡಲಾಗದೆ ಮಣಿದಿರುವ ಅಲ್ಲಿನ ಪ್ರಧಾನಿ ರಾಜೀನಾಮೆ ನೀಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm