ಬ್ರೇಕಿಂಗ್ ನ್ಯೂಸ್
28-01-26 11:14 pm HK News Desk ದೇಶ - ವಿದೇಶ
ನವದೆಹಲಿ, ಜ.28 : ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಬಳಿಕ ಅಲ್ಪಸಂಖ್ಯಾತರ ಕೋಟಾದಡಿ ಮೀಸಲಾತಿ ಕೇಳಿದ್ದ ಮೇಲ್ಜಾತಿ ಹಿಂದೂ ವ್ಯಕ್ತಿಯನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಅಷ್ಟೇ ಅಲ್ಲದೆ, ಇದೊಂದು ಹೊಸ ರೀತಿಯ ವಂಚನೆ ಎಂದು ಆಕ್ಷೇಪಿಸಿದೆ
ಅಲ್ಪಸಂಖ್ಯಾತ ಅಭ್ಯರ್ಥಿ ಕೋಟಾದಡಿ ಪ್ರವೇಶ ಕೋರಿ ನಿಖಿಲ್ ಕುಮಾರ್ ಪುನಿಯಾ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ಸಿಜೆಐ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠ ವಿಚಾರಣೆ ನಡೆಸಿತು. ಈ ವೇಳೆ ನೀವು ಹೇಗೆ ಅಲ್ಪಸಂಖ್ಯಾತರು? ನೀವು ಯಾವ ಪುನಿಯಾ ಎಂದು ಸಿಜೆಐ ಕಾಂತ್ ಪ್ರಶ್ನಿಸಿದರು. ಇದಕ್ಕೆ ಅರ್ಜಿದಾರರ ಪರ ವಕೀಲ ಜಾಟ್ ಪುನಿಯಾ ಎಂದು ಉತ್ತರಿಸಿದರು. ಈ ಉತ್ತರ ಬಂದ ಬೆನ್ನಲ್ಲೇ, ನೀವು ಹೇಗೆ ಅಲ್ಪಸಂಖ್ಯಾತರು ಎಂದು ಪೀಠ ಮರು ಪ್ರಶ್ನೆ ಹಾಕಿತು. ಈ ಪ್ರಶ್ನೆಗೆ ವಕೀಲರು, ಈಗ ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದೇನೆ. ಅದು ನನ್ನ ಹಕ್ಕು ಎಂದು ಉತ್ತರಿಸಿದರು.
ವಕೀಲರ ಉತ್ತರಕ್ಕೆ ಗರಂ ಆದ ಸಿಜೆಐ, ಇದು ಹೊಸ ರೀತಿಯ ವಂಚನೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ನಂತರ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಎಂದು ಹೇಳಿಕೊಳ್ಳುವ ಮೂಲಕ ಅಲ್ಪಸಂಖ್ಯಾತ ಪ್ರಮಾಣಪತ್ರವನ್ನು ಪಡೆಯಬಹುದೇ? ಅಲ್ಪಸಂಖ್ಯಾತ ಪ್ರಮಾಣಪತ್ರ ನೀಡಲು ಏನೇನು ಮಾರ್ಗಸೂಚಿಗಳಿವೆ ಎಂದು ತಿಳಿಸುವಂತೆ ಹರಿಯಾಣದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿತು.
The Supreme Court strongly criticised an upper-caste Hindu man who sought reservation under the minority quota after converting to Buddhism, calling it a “new form of fraud.” The court questioned the basis of granting minority certificates and sought guidelines from the Haryana government.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 12:40 pm
HK News Staffer
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm