ಬ್ರೇಕಿಂಗ್ ನ್ಯೂಸ್
31-01-26 09:38 pm HK News Desk ದೇಶ - ವಿದೇಶ
ಚೆನ್ನೈ, ಜ.31 : ತಮಿಳುನಾಡಿನ ಕಡಲೂರು ಜಿಲ್ಲೆಯ ಕಡಂಪುಲಿಯೂರು ಗ್ರಾಮದಲ್ಲಿ ಭೀಕರ ಹತ್ಯೆ ನಡೆದಿದ್ದು ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವನನ್ನೇ ಸೊಸೆಯ ಪ್ರಿಯಕರ ಜೀವಂತ ಸುಟ್ಟು ಹಾಕಿದ್ದಾನೆ.
ಮಾಲಿಗಂಪಟ್ಟು ಗ್ರಾಮದ ನಿವಾಸಿ 70 ವರ್ಷದ ರೈತ ರಾಜೇಂದ್ರನ್ ಬೆಂಕಿಯ ಕೆನ್ನಾಲಿಗೆಯಲ್ಲಿ ಸುಟ್ಟು ಹೋಗಿದ್ದಾರೆ. ರಾಜೇಂದ್ರನ್ ಅವರನ್ನು ದುಷ್ಕರ್ಮಿಗಳ ಗುಂಪೊಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಿದೆ. ರಾಜೇಂದ್ರನ್ ಅವರು ತಮ್ಮ ಸ್ನೇಹಿತ ಕಂದನ್ ಜೊತೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ವ್ಯಾನ್ನಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿದ್ದಾರೆ. ಅಪಾಯವನ್ನು ಅರಿತ ಕಂದನ್ ಸ್ಥಳದಿಂದ ಪರಾರಿಯಾಗಿದ್ದು, ಒಂಟಿಯಾದ ರಾಜೇಂದ್ರನ್ ಮೇಲೆ ದಾಳಿ ನಡೆಸಿದ ಆರೋಪಿಗಳು ಅವರ ಮೈಮೇಲೆ ಪೆಟ್ರೋಲ್ ಸುರಿದು ಜೀವಂತವಾಗಿ ಬೆಂಕಿ ಹಚ್ಚಿ ಸುಟ್ಟಿದ್ದಾರೆ.
ಬೆಂಕಿಯ ಜ್ವಾಲೆಯಲ್ಲಿ ರಾಜೇಂದ್ರನ್ ನಡು ರಸ್ತೆಯಲ್ಲೇ ಓಡುತ್ತಾ ಸಹಾಯಕ್ಕಾಗಿ ಕಿರುಚಿರುವ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೋಡುಗರ ಎದೆ ನಡುಗಿಸುವಂತಿವೆ. ಹೃದಯವಿದ್ರಾವಕ ಘಟನೆಯ ದೃಶ್ಯಗಳು ಸಿಸಿಟಿವಿಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿವೆ.
ಪ್ರಾಥಮಿಕ ತನಿಖೆಯಲ್ಲಿ, ಈ ಹತ್ಯೆಗೆ ಕೌಟುಂಬಿಕ ಕಲಹ ಮತ್ತು ಅನೈತಿಕ ಸಂಬಂಧವೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ರಾಜೇಂದ್ರನ್ ಅವರ ಸೊಸೆಯೊಂದಿಗೆ ಮಣಿಕಂಠನ್ ಎಂಬ ವ್ಯಕ್ತಿ ಅಕ್ರಮ ಸಂಬಂಧ ಹೊಂದಿದ್ದನೆಂಬ ಆರೋಪಗಳಿವೆ. ಇದನ್ನು ರಾಜೇಂದ್ರನ್ ತೀವ್ರವಾಗಿ ವಿರೋಧಿಸಿದ್ದರಿಂದಲೇ ದ್ವೇಷ ಸಾಧಿಸಲು ಮಣಿಕಂಠನ್ ತನ್ನ ಸಹಚರರೊಂದಿಗೆ ಭೀಕರವಾಗಿ ಕೊಲೆ ಮಾಡಿಸಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ತ್ವರಿತ ಕಾರ್ಯಾಚರಣೆ ನಡೆಸಿದ ಪೊಲೀಸರು ಮಣಿಕಂಠನ್, ಅವನ ಸಹಚರರು ಹಾಗೂ ರಾಜೇಂದ್ರನ್ ಅವರ ಸೊಸೆ ಸಹಿತ ನಾಲ್ವರನ್ನು ಬಂಧಿಸಿದ್ದಾರೆ.
A 70-year-old farmer was allegedly burnt to death in a shocking incident reported from Kadampuliyur village in Tamil Nadu’s Cuddalore district. Police have arrested four persons, including the victim’s daughter-in-law and her alleged partner, in connection with the case.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm