ಬ್ರೇಕಿಂಗ್ ನ್ಯೂಸ್
31-01-26 09:38 pm HK News Desk ದೇಶ - ವಿದೇಶ
ಚೆನ್ನೈ, ಜ.31 : ತಮಿಳುನಾಡಿನ ಕಡಲೂರು ಜಿಲ್ಲೆಯ ಕಡಂಪುಲಿಯೂರು ಗ್ರಾಮದಲ್ಲಿ ಭೀಕರ ಹತ್ಯೆ ನಡೆದಿದ್ದು ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವನನ್ನೇ ಸೊಸೆಯ ಪ್ರಿಯಕರ ಜೀವಂತ ಸುಟ್ಟು ಹಾಕಿದ್ದಾನೆ.
ಮಾಲಿಗಂಪಟ್ಟು ಗ್ರಾಮದ ನಿವಾಸಿ 70 ವರ್ಷದ ರೈತ ರಾಜೇಂದ್ರನ್ ಬೆಂಕಿಯ ಕೆನ್ನಾಲಿಗೆಯಲ್ಲಿ ಸುಟ್ಟು ಹೋಗಿದ್ದಾರೆ. ರಾಜೇಂದ್ರನ್ ಅವರನ್ನು ದುಷ್ಕರ್ಮಿಗಳ ಗುಂಪೊಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಿದೆ. ರಾಜೇಂದ್ರನ್ ಅವರು ತಮ್ಮ ಸ್ನೇಹಿತ ಕಂದನ್ ಜೊತೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ವ್ಯಾನ್ನಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿದ್ದಾರೆ. ಅಪಾಯವನ್ನು ಅರಿತ ಕಂದನ್ ಸ್ಥಳದಿಂದ ಪರಾರಿಯಾಗಿದ್ದು, ಒಂಟಿಯಾದ ರಾಜೇಂದ್ರನ್ ಮೇಲೆ ದಾಳಿ ನಡೆಸಿದ ಆರೋಪಿಗಳು ಅವರ ಮೈಮೇಲೆ ಪೆಟ್ರೋಲ್ ಸುರಿದು ಜೀವಂತವಾಗಿ ಬೆಂಕಿ ಹಚ್ಚಿ ಸುಟ್ಟಿದ್ದಾರೆ.
ಬೆಂಕಿಯ ಜ್ವಾಲೆಯಲ್ಲಿ ರಾಜೇಂದ್ರನ್ ನಡು ರಸ್ತೆಯಲ್ಲೇ ಓಡುತ್ತಾ ಸಹಾಯಕ್ಕಾಗಿ ಕಿರುಚಿರುವ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೋಡುಗರ ಎದೆ ನಡುಗಿಸುವಂತಿವೆ. ಹೃದಯವಿದ್ರಾವಕ ಘಟನೆಯ ದೃಶ್ಯಗಳು ಸಿಸಿಟಿವಿಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿವೆ.
ಪ್ರಾಥಮಿಕ ತನಿಖೆಯಲ್ಲಿ, ಈ ಹತ್ಯೆಗೆ ಕೌಟುಂಬಿಕ ಕಲಹ ಮತ್ತು ಅನೈತಿಕ ಸಂಬಂಧವೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ರಾಜೇಂದ್ರನ್ ಅವರ ಸೊಸೆಯೊಂದಿಗೆ ಮಣಿಕಂಠನ್ ಎಂಬ ವ್ಯಕ್ತಿ ಅಕ್ರಮ ಸಂಬಂಧ ಹೊಂದಿದ್ದನೆಂಬ ಆರೋಪಗಳಿವೆ. ಇದನ್ನು ರಾಜೇಂದ್ರನ್ ತೀವ್ರವಾಗಿ ವಿರೋಧಿಸಿದ್ದರಿಂದಲೇ ದ್ವೇಷ ಸಾಧಿಸಲು ಮಣಿಕಂಠನ್ ತನ್ನ ಸಹಚರರೊಂದಿಗೆ ಭೀಕರವಾಗಿ ಕೊಲೆ ಮಾಡಿಸಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ತ್ವರಿತ ಕಾರ್ಯಾಚರಣೆ ನಡೆಸಿದ ಪೊಲೀಸರು ಮಣಿಕಂಠನ್, ಅವನ ಸಹಚರರು ಹಾಗೂ ರಾಜೇಂದ್ರನ್ ಅವರ ಸೊಸೆ ಸಹಿತ ನಾಲ್ವರನ್ನು ಬಂಧಿಸಿದ್ದಾರೆ.
A 70-year-old farmer was allegedly burnt to death in a shocking incident reported from Kadampuliyur village in Tamil Nadu’s Cuddalore district. Police have arrested four persons, including the victim’s daughter-in-law and her alleged partner, in connection with the case.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am