ಬ್ರೇಕಿಂಗ್ ನ್ಯೂಸ್
01-02-26 02:00 pm HK News Desk ದೇಶ - ವಿದೇಶ
ನವದೆಹಲಿ, ಫೆ.1: 2026-27ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಮಂಡನೆಯಾಗಿದ್ದು ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿತ್ತೀಯ ಚಟುವಟಿಕೆಗೆ ರಜೆ ಇರುವ ಭಾನುವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಂದಿನ ಒಂದು ವರ್ಷದ ಆಯವ್ಯಯದ ಲೆಕ್ಕ ಮಂಡಿಸಿದ್ದಾರೆ. ಅಭಿವೃದ್ಧಿಗೆ, ಉತ್ಪಾದನಾ ಚಟುವಟಿಕೆ, ಆರ್ಥಿಕತೆಗೆ ಉತ್ತೇಜನ ನೀಡಲು ಲೆಕ್ಕಪತ್ರ ಹಾಕಿದ್ದಾರೆ.
ಬಜೆಟ್ ಮುಖ್ಯಾಂಶಗಳು
ಯಾವೆಲ್ಲ ವಸ್ತುಗಳ ಬೆಲೆ ಇಳಿಕೆ :
ಯಾವುದೆಲ್ಲ ದುಬಾರಿ ಆಗಿದೆ?
ಐಟಿ ಸಂಸ್ಥೆಗಳಿಗೆ ಪ್ರೋತ್ಸಾಹ- ಟ್ಯಾಕ್ಸ್ ಹಾಲಿಡೇ ಘೋಷಣೆ, ತಂತ್ರಜ್ಞಾನ ಅಭಿವೃದ್ಧಿಗೆ ಸಂಬಂಧಿಸಿ ಮಾಹಿತಿ ತಂತ್ರಜ್ಞಾನ ಅಡಿಯಲ್ಲಿ 300 ರಿಂದ 2000 ಕೋಟಿ ರೂ.ಗಳ ಯೋಜನೆ ಘೋಷಣೆ. ಮ್ಯಾಟ್ ಟ್ಯಾಕ್ಸ್ಗಳ ವಿನಾಯಿತಿ ಘೋಷಣೆ. ಅತಿಸಣ್ಣ ಕೈಗಾರಿಕೆಗಳಿಗೆ ಕೇಂದ್ರ ಸರ್ಕಾರದ ಸುಲಭ ಸಾಲದ ಸೌಲಭ್ಯ. ಭಾರತದಲ್ಲಿ ಹೂಡಿಕೆ ಮಾಡುವ ವಿದೇಶಿ ಕಂಪೆನಿಗಳಿಗೆ ಟ್ಯಾಕ್ಸ್ ಹಾಲಿಡೇ ಘೋಷಣೆ. ಡೇಟಾ ಸರ್ವೀಸ್ ಸೆಂಟರ್ ಕಂಪೆನಿಗಳಿಗೆ ತೆರಿಗೆಯಿಂದ ವಿನಾಯತಿ.
ಆರೋಗ್ಯ ಮತ್ತು ವಿದ್ಯಾಭ್ಯಾಸದ ಟಿಸಿಎಸ್ ಶೇ. 5ರಿಂದ ಶೇ. 2ಕ್ಕೆ ಇಳಿಕೆ. ವಿದೇಶ ಯಾತ್ರೆಗಳ ಟಿಸಿಎಸ್ ಶೇ. ಎರಡರಷ್ಟು ಇಳಿಕೆ. ಅನಿವಾಸಿ ಭಾರತೀಯರ ಸ್ಥಿರಾಸ್ತಿಯ ಮೇಲೆ ಟಿಡಿಎಸ್ ಕಡಿತ. ಮುಂಬೈನಲ್ಲಿ Indian Institute of Creative Technology ನಿರ್ಮಾಣ.
ಕಂಪನಿಗಳಿಗೆ ಹೊಸ ತೆರಿಗೆ ಪದ್ಧತಿಗೆ ಸೇರಲು ಉತ್ತೇಜನ:
ತೆರಿಗೆಯ ಶೇ.15 ರಿಂದ, 14% ಮ್ಯಾಟ್ ರೇಟ್ಗೆ ಇಳಿಕೆ, ಆ ಮೂಲಕ ಹೊಸ ತೆರಿಗೆ ಪದ್ಧತಿಗೆ ಬದಲಾಯಿಸಿಕೊಳ್ಳಲು ಉತ್ತೇಜನ. ಆದಾಯ ತೆರಿಗೆ ಸಲ್ಲಿಕೆಯಲ್ಲಿ ತಪ್ಪಾಗಿದ್ದರೆ ಶಿಕ್ಷೆಯ ಬದಲು ಇನ್ನು ಮುಂದೆ ದಂಡ. ಸುಂಕ ವಿನಾಯತಿಯಲ್ಲಿ ಆಮದಾಗುವ ವಸ್ತುಗಳ ಮಿತಿ ಹೆಚ್ಚಳ. ಚರ್ಮೋತ್ಪನ್ನಗಳ ಮೇಲಿನ ಆಮದು ಸುಂಕ ಇಳಿಕೆ. ವಿಮಾನ ಬಿಡಿಭಾಗಗಳ ಸುಂಕ ಇಳಿಕೆ.
ಚರ್ಮ ಉತ್ಪಾದನೆಗಳ ರಫ್ತಿಗೆ ಉತ್ತೇಜನ.
ಹಲವು ಉತ್ಪನ್ನಗಳ ಆಮದಿಗೆ ತೆರಿಗೆ ವಿನಾಯಿತಿ.
ಭಾರತದಲ್ಲಿ ಉತ್ಪಾದನೆಯಾಗುವ ಸೀ ಫುಡ್ಗಳ ರಫ್ತಿಗೆ ಉತ್ತೇಜನ, ಚರ್ಮ-ಸಿಂಥೆಟಿಕ್-ಶೂಗಳ ಉತ್ತೇಜನ.
The Union Budget for the financial year 2026–27 was presented on Sunday by Finance Minister Nirmala Sitharaman, marking a rare occasion where the budget was tabled on a holiday. The government focused on boosting economic growth, infrastructure, manufacturing, and investment while offering significant tax reforms and sector-specific incentives.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 12:40 pm
HK News Staffer
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm