ಬ್ರೇಕಿಂಗ್ ನ್ಯೂಸ್
01-01-21 06:17 pm Headline Karnataka News Network ದೇಶ - ವಿದೇಶ
ಮುಂಬೈ, ಜ.1: ಔರಂಗಾಬಾದ್ ನಗರದ ಹೆಸರನ್ನು ಸಂಭಾಜಿ ನಗರ ಎಂದು ಬದಲಿಸಬೇಕೆಂಬ ಶಿವಸೇನೆಯ ಪ್ರಸ್ತಾವನೆಗೆ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿದೆ.
ಔರಂಗಾಬಾದ್ ಮಹಾರಾಷ್ಟ್ರದ ಪ್ರವಾಸೋದ್ಯಮ ನಗರವಾಗಿದ್ದು ಇದರ ಹೆಸರನ್ನು ಸಂಭಾಜಿ ನಗರ್ ಎಂಬುದಾಗಿ ಬದಲಿಸಬೇಕೆಂಬುದು ಶಿವಸೇನೆಯ ಹಳೇ ಬೇಡಿಕೆಯಾಗಿತ್ತು. ಸದ್ಯ ಔರಂಗಾಬಾದ್ ಮುನ್ಸಿಪಲ್ ಕಾರ್ಪೊರೇಶನ್ ಚುನಾವಣೆ ಇರುವುದರಿಂದ ಈ ವಿಚಾರ ಮತ್ತೆ ಮಹತ್ವ ಪಡೆದುಕೊಂಡಿದೆ.
ಇತ್ತೀಚೆಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ 7500 ಕೋಟಿ ಹೂಡಿಕೆ ಮಾಡುವ ಪ್ರಸ್ತಾವನೆ ಕೇಳಿಬಂದ ಬಳಿಕ ಕೈಗಾರಿಕಾ ಸಚಿವ ಸುಭಾಷ್ ದೇಸಾಯಿ ಸೂಪರ್ ಸಂಭಾಜಿ ನಗರ್ ಹೆಸರನ್ನು ಟ್ವೀಟ್ ಮೂಲಕ ತೇಲಿಬಿಟ್ಟಿದ್ದರು. ಶಿವಸೇನೆಯ ಈ ನಡೆಯನ್ನು ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಕಂದಾಯ ಸಚಿವ ಬಾಳಾಸಾಹೇಬ್ ಥೊರಾಟ್ ವಿರೋಧಿಸಿದ್ದರು.
ಮಹಾರಾಷ್ಟ್ರದಲ್ಲಿ ಅಧಿಕಾರಕ್ಕಾಗಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್ ಸಿಪಿ ಒಂದಾಗಿ ಮಹಾರಾಷ್ಟ್ರ ವಿಕಾಸ್ ಆಘಾಡಿ ರಚಿಸಲಾಗಿತ್ತು. ಇದೀಗ ಹೆಸರು ಬದಲಿಸುವ ಆಡಳಿತಾರೂಢ ಶಿವಸೇನೆಯ ಪ್ರಸ್ತಾವಕ್ಕೆ ಪ್ರಮುಖ ಪಾಲುದಾರ ಪಕ್ಷ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು ಸರಕಾರದ ಒಳಗೇ ಸರಿ ಇಲ್ಲ ಎನ್ನುವುದನ್ನು ತೋರಿಸಿದೆ.
The ruling Shiv Sena and Congress are pitted against each other on the politically sensitive issue of renaming Aurangabad as Sambhaji Nagar.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm