ಬ್ರೇಕಿಂಗ್ ನ್ಯೂಸ್
01-01-21 06:17 pm Headline Karnataka News Network ದೇಶ - ವಿದೇಶ
ಮುಂಬೈ, ಜ.1: ಔರಂಗಾಬಾದ್ ನಗರದ ಹೆಸರನ್ನು ಸಂಭಾಜಿ ನಗರ ಎಂದು ಬದಲಿಸಬೇಕೆಂಬ ಶಿವಸೇನೆಯ ಪ್ರಸ್ತಾವನೆಗೆ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿದೆ.
ಔರಂಗಾಬಾದ್ ಮಹಾರಾಷ್ಟ್ರದ ಪ್ರವಾಸೋದ್ಯಮ ನಗರವಾಗಿದ್ದು ಇದರ ಹೆಸರನ್ನು ಸಂಭಾಜಿ ನಗರ್ ಎಂಬುದಾಗಿ ಬದಲಿಸಬೇಕೆಂಬುದು ಶಿವಸೇನೆಯ ಹಳೇ ಬೇಡಿಕೆಯಾಗಿತ್ತು. ಸದ್ಯ ಔರಂಗಾಬಾದ್ ಮುನ್ಸಿಪಲ್ ಕಾರ್ಪೊರೇಶನ್ ಚುನಾವಣೆ ಇರುವುದರಿಂದ ಈ ವಿಚಾರ ಮತ್ತೆ ಮಹತ್ವ ಪಡೆದುಕೊಂಡಿದೆ.

ಇತ್ತೀಚೆಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ 7500 ಕೋಟಿ ಹೂಡಿಕೆ ಮಾಡುವ ಪ್ರಸ್ತಾವನೆ ಕೇಳಿಬಂದ ಬಳಿಕ ಕೈಗಾರಿಕಾ ಸಚಿವ ಸುಭಾಷ್ ದೇಸಾಯಿ ಸೂಪರ್ ಸಂಭಾಜಿ ನಗರ್ ಹೆಸರನ್ನು ಟ್ವೀಟ್ ಮೂಲಕ ತೇಲಿಬಿಟ್ಟಿದ್ದರು. ಶಿವಸೇನೆಯ ಈ ನಡೆಯನ್ನು ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಕಂದಾಯ ಸಚಿವ ಬಾಳಾಸಾಹೇಬ್ ಥೊರಾಟ್ ವಿರೋಧಿಸಿದ್ದರು.
ಮಹಾರಾಷ್ಟ್ರದಲ್ಲಿ ಅಧಿಕಾರಕ್ಕಾಗಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್ ಸಿಪಿ ಒಂದಾಗಿ ಮಹಾರಾಷ್ಟ್ರ ವಿಕಾಸ್ ಆಘಾಡಿ ರಚಿಸಲಾಗಿತ್ತು. ಇದೀಗ ಹೆಸರು ಬದಲಿಸುವ ಆಡಳಿತಾರೂಢ ಶಿವಸೇನೆಯ ಪ್ರಸ್ತಾವಕ್ಕೆ ಪ್ರಮುಖ ಪಾಲುದಾರ ಪಕ್ಷ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು ಸರಕಾರದ ಒಳಗೇ ಸರಿ ಇಲ್ಲ ಎನ್ನುವುದನ್ನು ತೋರಿಸಿದೆ.
The ruling Shiv Sena and Congress are pitted against each other on the politically sensitive issue of renaming Aurangabad as Sambhaji Nagar.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm