ಬ್ರೇಕಿಂಗ್ ನ್ಯೂಸ್
25-02-26 10:10 pm HK News Desk ದೇಶ - ವಿದೇಶ
ಬೆಂಗಳೂರು, ಫೆ.25 ತಮ್ಮ ಬೇಡಿಕೆ ಈಡೇರಿಸಲು ಸರ್ಕಾರ ವಿಫಲವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳು ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಮತ್ತು ಇಲಾಖೆಯ ಎಲ್ಲಾ ವೃಂದ ಸಂಘಗಳು ಮುಷ್ಕರಕ್ಕೆ ಕರೆ ನೀಡಿವೆ.
ಅನಿರ್ದಿಷ್ಟ ಮುಷ್ಕರದ ಮೊದಲ ಹಂತವಾಗಿ ಮಾರ್ಚ್ 11ರಿಂದ 15ರ ವರೆಗೆ ಓಪಿಡಿ ಸೇವೆ (ಹೊರರೋಗಿಗಳ ಸೇವೆ) ಬಂದ್ ಮಾಡಲು ನಿರ್ಧರಿಸಿದ್ದು ತುರ್ತು ಸೇವೆ ಮಾತ್ರ ಇರಲಿದೆ ಎಂದು ತಿಳಿಸಿದ್ದಾರೆ. ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರೆಸುವುದಾಗಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ ರವೀಂದ್ರನಾಛ ಎನ್ ಮೇಟಿ, ಕಾರ್ಯದರ್ಶಿ ಡಾ. ತಿಮ್ಮರಾಜು ಪಿ.ಆರ್, ಆರೋಗ್ಯ ಇಲಾಖೆ ಕೇಂದ್ರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಿ ಬಳ್ಳಾರಿ, ಕಾರ್ಯದರ್ಶಿ ಎಚ್ ಪುಟ್ಟರಾಜು ತಿಳಿಸಿದ್ದಾರೆ.
ಎರಡು ಹಂತದಲ್ಲಿ ಮುಷ್ಕರ
ಎರಡು ಹಂತದಲ್ಲಿ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಮೊದಲ ಹಂತದಲ್ಲಿ ಓಪಿಡಿ ಬಂದ್ ಮಾಡಿ ಮುಷ್ಕರ ನಡೆಸುವುದು, ಎರಡನೇ ಹಂತದಲ್ಲಿ ಆಸ್ಪತ್ರೆಗೆ ಗೈರಾಗುವ ಮೂಲಕ ವೈದ್ಯರು ಮುಷ್ಕರ ನಡೆಸಲಿದ್ದಾರೆ. ಮಾರ್ಚ್ 11ರಿಂದ 15ರ ವರೆಗೆ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಡಿಸ್ಪೆನ್ಸರಿಗಳಲ್ಲಿ ಕಪ್ಪು ಪಟ್ಟಿ ಧರಿಸಿ ಹೊರ ರೋಗಿ ಚಿಕಿತ್ಸೆ ಸ್ಥಗಿತಗೊಳಿಸಲು ವೈದ್ಯರು ತೀರ್ಮಾನಿಸಿದ್ದಾರೆ. ಕೇವಲ ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸುವ ಮೂಲಕ ಮುಷ್ಕರದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ. ಮಾರ್ಚ್ 16ರಿಂದ ಕರ್ತವ್ಯಕ್ಕೆ ಅನಿರ್ದಿಷ್ಟಾವಧಿ ವರೆಗೂ ಗೈರಾಗುವ ಮೂಲಕ ಮುಷ್ಕರ ತೀವ್ರಗೊಳಿಸಲು ನಿರ್ಧಾರಿಸಲಾಗಿದೆ ಎಂದು ಸಂಘಟನೆ ಪದಾಧಿಕಾರಿಗಳು ತಿಳಿಸಿದ್ದಾರೆ.
ವೈದ್ಯರ ಸಂಘದ ಬೇಡಿಕೆಗಳು
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm