ಬ್ರೇಕಿಂಗ್ ನ್ಯೂಸ್
11-08-20 11:17 am Headline Karnataka News Network ದೇಶ - ವಿದೇಶ
ಮಾಸ್ಕೊ, ಆಗಸ್ಟ್ 11: ರಷ್ಯಾದಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಕೋವಿಡ್–19 ಲಸಿಕೆ ಜನರ ಬಳಕೆಗೆ ಬಿಡುಗಡೆಯಾಗಲಿದೆ. ರಷ್ಯಾದ ಆರೋಗ್ಯ ಸಚಿವಾಲಯ ಅಗತ್ಯವಿರುವ ಎಲ್ಲ ಅನುಮೋದನೆಗಳನ್ನು ನೀಡಿದ್ದು, ಆ ಮೂಲಕ ಜಗತ್ತಿನ ಮೊದಲ ಕೋವಿಡ್–19 ಲಸಿಕೆ ಮಂಗಳವಾರ ದಾಖಲಾಗಿದೆ.
ಮಾಸ್ಕೊದ ಗಮೆಲಿಯಾ ಸಂಶೋಧನಾ ಸಂಸ್ಥೆ ಮತ್ತು ರಷ್ಯಾದ ರಕ್ಷಣಾ ಸಚಿವಾಲಯದ ಜಂಟಿಯಾಗಿ ಲಸಿಕೆ ಅಭಿವೃದ್ಧಿ ಪಡಿಸಿದೆ. ಎರಡು ತಿಂಗಳಿಗೂ ಕಡಿಮೆ ಅವಧಿಯಲ್ಲಿ ಮನುಷ್ಯರ ಮೇಲೆ ಪ್ರಯೋಗ ನಡೆಸಲಾಗಿದೆ.
ದೇಶದಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಕೊರೊನಾ ವೈರಸ್ ಲಸಿಕೆಯನ್ನು ಬಳಕೆಗೆ ನೋಂದಾಯಿಸಲಾಗಿದೆ ಹಾಗೂ ಒಬ್ಬಳು ಮಗಳಿಗೆ ಆಗಲೇ ಲಸಿಕೆ ನೀಡಲಾಗಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.
ಎರಡು ಮತ್ತು ಮೂರನೇ ಹಂತದ ಪ್ರಯೋಗಗಳಲ್ಲಿ ಭಾಗಿಯಾದ ಎಲ್ಲ 38 ಜನರಲ್ಲಿಯೂ ರೋಗ ನಿರೋಧಕ ಶಕ್ತಿ ಉತ್ಪತ್ತಿಯಾಗಿರುವುದನ್ನು ಗಮನಿಸಿರುವುದಾಗಿ ರಷ್ಯಾ ರಕ್ಷಣಾ ಸಚಿವಲಯ ಹೇಳಿದೆ. ಜೂನ್ 18ರಿಂದ ಕ್ಲಿನಿಕಲ್ ಟ್ರಯಲ್ಗಳನ್ನು (ಮನುಷ್ಯರ ಮೇಲೆ) ಆರಂಭಿಸಲಾಗಿತ್ತು. ಪ್ರಯೋಗಕ್ಕೆ ಒಳಗಾದವರ ಪೈಕಿ ಮೊದಲ ಗುಂಪು ಜುಲೈ 15ರಂದು ಸಂಶೋಧನಾ ಕೇಂದ್ರಗಳಿಂದ ಬಿಡುಗಡೆಯಾಗಿದೆ ಹಾಗೂ ಎರಡನೇ ಗುಂಪು ಜುಲೈ 20ರಂದು ಮನೆಗೆ ಮರಳಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm