ಬ್ರೇಕಿಂಗ್ ನ್ಯೂಸ್
04-03-26 10:09 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 4: ಏಷ್ಯಾ ರಾಷ್ಟ್ರಗಳ ಪಾಲಿಗೆ ನೌಕಾ ಯಾನಕ್ಕೆ ಪ್ರಮುಖ ಕೊಂಡಿಯಾಗಿದ್ದ ಹರ್ಮುಜ್ ಜಲಸಂಧಿಗೆ ಇರಾನ್ ನಿರ್ಬಂಧ ಹೇರಿದೆ. ನಿರ್ಬಂಧ ಉಲ್ಲಂಘಿಸಿದರೆ ದಾಳಿ ನಡೆಸುವುದಾಗಿ ಇರಾನ್ ಘೋಷಿಸಿದ್ದು ಇದರಿಂದಾಗಿ ನೂರಾರು ಹಡಗುಗಳು ಅಲ್ಲಿ ಸಿಕ್ಕಿಬಿದ್ದಿವೆ. ಇದೇ ವೇಳೆ, ನಿರ್ಬಂಧವನ್ನು ಉಲ್ಲಂಘಿಸಿ ತೈಲ ಸಾಗಿಸುತ್ತಿದ್ದ 10 ಹಡಗುಗಳ ಮೇಲೆ ದಾಳಿ ನಡೆಸಿರುವುದಾಗಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ಮಾಹಿತಿ ನೀಡಿದೆ.
ಜಲಸಂಧಿಯು ವಿಶ್ವದ ಒಟ್ಟು ತೈಲ ಪೂರೈಕೆಯ ಶೇಕಡ 20 ರಷ್ಟು ಭಾಗವನ್ನು ಸಾಗಿಸುವ ಪ್ರಮುಖ ಜಲಮಾರ್ಗವಾಗಿದೆ. ಜಲಸಂಧಿ ನಿರ್ಬಂಧ ವಿಧಿಸಿರುವ ಘಟನೆಯಿಂದ ಭಾರತದ ಮೇಲೆ ನೇರ ಪರಿಣಾಮ ಬೀರಿದೆ. ಸುಮಾರು 37 ಭಾರತೀಯ ಹಡಗುಗಳು, 10,000 ಕೋಟಿ ರೂ. ಮೌಲ್ಯದ ಸರಕುಗಳೊಂದಿಗೆ ಮತ್ತು 1,109 ನಾವಿಕರೊಂದಿಗೆ ಹೊರ್ಮುಜ್ ಜಲಸಂಧಿ ಅಥವಾ ಒಮಾನ್ ಕೊಲ್ಲಿಯಲ್ಲಿ ಸಿಕ್ಕಿಕೊಂಡಿವೆ.
ಭಾರತವು ಈ ಜಲಸಂಧಿಯ ಮೂಲಕ ಪ್ರತಿದಿನ ಸುಮಾರು 26 ಲಕ್ಷ ಬ್ಯಾರೆಲ್ ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಸದ್ಯದ ಪರಿಸ್ಥಿತಿ ಮುಂದುವರಿದರೆ, ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ತೈಲ ಪೂರೈಕೆ ಇಲ್ಲದೆ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ. ಭಾರತ ಸರ್ಕಾರ ಪರ್ಯಾಯ ವ್ಯವಸ್ಥೆಗಳ ಬಗ್ಗೆ ಚಿಂತಿಸುತ್ತಿದ್ದು, ಒಂದು ತಿಂಗಳ ಕಾಲಕ್ಕೆ ಬೇಕಾಗುವಷ್ಟು ತೈಲ ಸಂಗ್ರಹ ಇದೆ ಎನ್ನುತ್ತಿದೆ.
ಈಗ ಹರ್ಮುಜ್ ಸಮುದ್ರದಲ್ಲಿ ದಾಳಿಗೀಡಾಗಿರುವ ಹಡಗು ಯಾವ ದೇಶದ್ದು ಎಂದು ಗೊತ್ತಾಗಿಲ್ಲ. ಅಲ್ಲಿ ವಿವಿಧ ರಾಷ್ಟ್ರಗಳಿಗೆ ಸೇರಿದ ನೂರಾರು ಹಡಗುಗಳಿದ್ದು ಯಾವುದಕ್ಕೆ ಬಾಂಬ್ ದಾಳಿಯಾಗಿದೆ ಎಂಬ ಮಾಹಿತಿ ಲಭಿಸಿಲ್ಲ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm