ಬ್ರೇಕಿಂಗ್ ನ್ಯೂಸ್
04-03-26 11:13 pm HK News Desk ದೇಶ - ವಿದೇಶ
ಪಾಟ್ನಾ, ಮಾರ್ಚ್ 4: ಬಿಹಾರ ರಾಜಕಾರಣದಲ್ಲಿ ಮಹತ್ವದ ರಾಜಕೀಯ ಬದಲಾವಣೆ ಸಂಭವಿಸಲಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಂ ಸ್ಥಾನದಿಂದ ಕೆಳಗಿಳಿದು ರಾಜ್ಯಸಭೆಗೆ ತೆರಳುವ ಸಾಧ್ಯತೆಗಳು ಗೋಚರವಾಗಿದ್ದು, ಅವರ ಮಗ ನಿಶಾಂತ್ ಕುಮಾರ್ ಅವರನ್ನು ಮುಖ್ಯಮಂತ್ರಿ ಅಥವಾ ಉಪ ಮುಖ್ಯಮಂತ್ರಿ ಮಾಡುವುದಕ್ಕೆ ತಯಾರಿ ನಡೆದಿದೆ.
ಸುದೀರ್ಘ 25 ವರ್ಷಗಳಿಂದ ಬಿಹಾರ ಸಿಎಂ ಹುದ್ದೆಯಲ್ಲಿರುವ ನಿತೀಶ್ ಕುಮಾರ್ ಅವರನ್ನು 2025 ರ ವಿಧಾನಸಭಾ ಚುನಾವಣೆಗೆ ಮೊದಲೇ ಬದಲಾಯಿಸುವ ನಿರೀಕ್ಷೆಯಿತ್ತು. ಆದರೆ ಕುಮಾರ್ ಅವರ ಪ್ರಸಿದ್ಧಿ, ಜನಬೆಂಬಲವನ್ನು ಗಮನದಲ್ಲಿಟ್ಟು ಎನ್ ಡಿಎ ಒಕ್ಕೂಟ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸಿ ಗೆದ್ದ ಬಳಿಕ ಅವರನ್ನೇ ಸಿಎಂ ಆಗಿ ಮಾಡಲಾಗಿತ್ತು. ಈ ನಡುವೆ, ಮಗ ನಿಶಾಂತ್ ರಾಜ್ಯಸಭೆಗೆ ನಾಮನಿರ್ದೇಶನ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಬಹುದು ಎಂದು ಹೇಳಲಾಗಿತ್ತು.
ಆದರೆ 2026 ರ ರಾಜ್ಯಸಭಾ ಚುನಾವಣೆಗೆ ತಾಲೀಮು ನಡೆದಿರುವಾಗಲೇ ವಯೋವೃದ್ಧ ನಿತೀಶ್ ಅವರನ್ನು ಸಿಎಂ ಹುದ್ದೆಯಿಂದ ಬದಲಾಯಿಸಿ ಪಕ್ಷದ ಬಯಕೆಯಂತೆ ಮಗನನ್ನು ಪ್ರಮುಖ ಹುದ್ದೆಗೆ ತರುವುದಕ್ಕೆ ತಯಾರಿ ನಡೆಸಲಾಗಿದೆ. ಅತಿ ದೊಡ್ಡ ಪಕ್ಷವಾಗಿ ಮೂಡಿಬಂದ ಬಿಜೆಪಿ ಮುಖ್ಯಮಂತ್ರಿ ಸ್ಥಾನ ಮತ್ತು ಡಿಸಿಎಂ ಸ್ಥಾನವನ್ನು ನಿತೀಶ್ ಪುತ್ರನಿಗೆ ನೀಡಲು ಮಾತುಕತೆ ನಡೆದಿದೆ. ಆದರೆ ಜೆಡಿಯು ಸಿಎಂ ಸ್ಥಾನಕ್ಕೇ ಅಹವಾಲು ಇಟ್ಟಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm