ಬ್ರೇಕಿಂಗ್ ನ್ಯೂಸ್
04-03-26 11:13 pm HK News Desk ದೇಶ - ವಿದೇಶ
ಪಾಟ್ನಾ, ಮಾರ್ಚ್ 4: ಬಿಹಾರ ರಾಜಕಾರಣದಲ್ಲಿ ಮಹತ್ವದ ರಾಜಕೀಯ ಬದಲಾವಣೆ ಸಂಭವಿಸಲಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಂ ಸ್ಥಾನದಿಂದ ಕೆಳಗಿಳಿದು ರಾಜ್ಯಸಭೆಗೆ ತೆರಳುವ ಸಾಧ್ಯತೆಗಳು ಗೋಚರವಾಗಿದ್ದು, ಅವರ ಮಗ ನಿಶಾಂತ್ ಕುಮಾರ್ ಅವರನ್ನು ಮುಖ್ಯಮಂತ್ರಿ ಅಥವಾ ಉಪ ಮುಖ್ಯಮಂತ್ರಿ ಮಾಡುವುದಕ್ಕೆ ತಯಾರಿ ನಡೆದಿದೆ.
ಸುದೀರ್ಘ 25 ವರ್ಷಗಳಿಂದ ಬಿಹಾರ ಸಿಎಂ ಹುದ್ದೆಯಲ್ಲಿರುವ ನಿತೀಶ್ ಕುಮಾರ್ ಅವರನ್ನು 2025 ರ ವಿಧಾನಸಭಾ ಚುನಾವಣೆಗೆ ಮೊದಲೇ ಬದಲಾಯಿಸುವ ನಿರೀಕ್ಷೆಯಿತ್ತು. ಆದರೆ ಕುಮಾರ್ ಅವರ ಪ್ರಸಿದ್ಧಿ, ಜನಬೆಂಬಲವನ್ನು ಗಮನದಲ್ಲಿಟ್ಟು ಎನ್ ಡಿಎ ಒಕ್ಕೂಟ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸಿ ಗೆದ್ದ ಬಳಿಕ ಅವರನ್ನೇ ಸಿಎಂ ಆಗಿ ಮಾಡಲಾಗಿತ್ತು. ಈ ನಡುವೆ, ಮಗ ನಿಶಾಂತ್ ರಾಜ್ಯಸಭೆಗೆ ನಾಮನಿರ್ದೇಶನ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಬಹುದು ಎಂದು ಹೇಳಲಾಗಿತ್ತು.
ಆದರೆ 2026 ರ ರಾಜ್ಯಸಭಾ ಚುನಾವಣೆಗೆ ತಾಲೀಮು ನಡೆದಿರುವಾಗಲೇ ವಯೋವೃದ್ಧ ನಿತೀಶ್ ಅವರನ್ನು ಸಿಎಂ ಹುದ್ದೆಯಿಂದ ಬದಲಾಯಿಸಿ ಪಕ್ಷದ ಬಯಕೆಯಂತೆ ಮಗನನ್ನು ಪ್ರಮುಖ ಹುದ್ದೆಗೆ ತರುವುದಕ್ಕೆ ತಯಾರಿ ನಡೆಸಲಾಗಿದೆ. ಅತಿ ದೊಡ್ಡ ಪಕ್ಷವಾಗಿ ಮೂಡಿಬಂದ ಬಿಜೆಪಿ ಮುಖ್ಯಮಂತ್ರಿ ಸ್ಥಾನ ಮತ್ತು ಡಿಸಿಎಂ ಸ್ಥಾನವನ್ನು ನಿತೀಶ್ ಪುತ್ರನಿಗೆ ನೀಡಲು ಮಾತುಕತೆ ನಡೆದಿದೆ. ಆದರೆ ಜೆಡಿಯು ಸಿಎಂ ಸ್ಥಾನಕ್ಕೇ ಅಹವಾಲು ಇಟ್ಟಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm