ಬ್ರೇಕಿಂಗ್ ನ್ಯೂಸ್
02-01-21 04:11 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.2: ಕೋವಿಡ್ 19 ವಿರೋಧಿ ಲಸಿಕೆಯನ್ನು ದೆಹಲಿ ಮಾತ್ರವಲ್ಲ, ಇಡೀ ದೇಶದಲ್ಲಿ ಜನರಿಗೆ ಉಚಿತವಾಗಿಯೇ ವಿತರಣೆ ಮಾಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ಕೋವಿಡ್ ಲಸಿಕೆ ನೀಡುವ ಅಣಕು ಕಾರ್ಯಾಚರಣೆಯ ಸಿದ್ಧತೆಯನ್ನು ಪರಿಶೀಲಿಸಲು ಬಂದಿದ್ದ ಆರೋಗ್ಯ ಸಚಿವರನ್ನು ಪ್ರಶ್ನೆ ಮಾಡಿದ ಸುದ್ದಿಗಾರರಿಗೆ ಈ ಮಾತನ್ನು ಹೇಳಿದ್ದಾರೆ. ಕೋವಿಡ್ ಲಸಿಕೆಯನ್ನು ಸಾಮಾನ್ಯ ಜನರಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಹರ್ಷವರ್ಧನ್ ಉತ್ತರಿಸಿದ್ದಾರೆ.
ಆರಂಭದಲ್ಲಿ ಒಂದು ಕೋಟಿ ಆರೋಗ್ಯ ಕಾರ್ಯಕರ್ತು ಮತ್ತು ಕೋವಿಡ್ ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವ ಎರಡು ಕೋಟಿ ಕಾರ್ಯಕರ್ತರಿಗೆ ಲಸಿಕೆ ನೀಡಲು ಯೋಜನೆ ಹಾಕಲಾಗಿದೆ. ಆಬಳಿಕ 27 ಕೋಟಿ ಮಂದಿ ಆದ್ಯತಾ ವಲಯದಲ್ಲಿರುವ ಮಂದಿಗೆ ಲಸಿಕೆ ವಿತರಿಸಲಾಗುವುದು. ಜುಲೈ ಮೊದಲು ಈ ಗುರಿಯನ್ನು ತಲುಪಬೇಕೆಂಬ ನೆಲೆಯಲ್ಲಿ ಫಲಾನುಭವಿಗಳಿಗೆ ಲಸಿಕೆ ವಿತರಿಸಲು ಯೋಜನೆ ತಯಾರಿಸಲಾಗಿದೆ ಎಂದು ಹೇಳಿದರು.
ಕೋವಿಡ್ ಲಸಿಕೆ ನೀಡುವ ಸಿದ್ಧತೆ ವಿಚಾರದಲ್ಲಿ ದೇಶಾದ್ಯಂತ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಕರ್ನಾಟಕದಲ್ಲಿ ಬೆಂಗಳೂರು, ಬೆಳಗಾವಿ, ಮೈಸೂರು, ಶಿವಮೊಗ್ಗ ಮತ್ತು ಕಲಬುರ್ಗಿಯಲ್ಲಿ ಪೂರ್ವಾಭ್ಯಾಸ ಕೈಗೊಳ್ಳಲಾಗಿದೆ.
In 1st phase of #COVID19 vaccination, free vaccine shall be provided across the nation to most prioritised beneficiaries that incl 1 cr healthcare & 2 cr frontline workers, tweets Union Health Minister Dr Harsh Vardhan https://t.co/KYKHW5SAzz
— ANI (@ANI) January 2, 2021
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm