ಬ್ರೇಕಿಂಗ್ ನ್ಯೂಸ್
02-01-21 04:11 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.2: ಕೋವಿಡ್ 19 ವಿರೋಧಿ ಲಸಿಕೆಯನ್ನು ದೆಹಲಿ ಮಾತ್ರವಲ್ಲ, ಇಡೀ ದೇಶದಲ್ಲಿ ಜನರಿಗೆ ಉಚಿತವಾಗಿಯೇ ವಿತರಣೆ ಮಾಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ಕೋವಿಡ್ ಲಸಿಕೆ ನೀಡುವ ಅಣಕು ಕಾರ್ಯಾಚರಣೆಯ ಸಿದ್ಧತೆಯನ್ನು ಪರಿಶೀಲಿಸಲು ಬಂದಿದ್ದ ಆರೋಗ್ಯ ಸಚಿವರನ್ನು ಪ್ರಶ್ನೆ ಮಾಡಿದ ಸುದ್ದಿಗಾರರಿಗೆ ಈ ಮಾತನ್ನು ಹೇಳಿದ್ದಾರೆ. ಕೋವಿಡ್ ಲಸಿಕೆಯನ್ನು ಸಾಮಾನ್ಯ ಜನರಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಹರ್ಷವರ್ಧನ್ ಉತ್ತರಿಸಿದ್ದಾರೆ.

ಆರಂಭದಲ್ಲಿ ಒಂದು ಕೋಟಿ ಆರೋಗ್ಯ ಕಾರ್ಯಕರ್ತು ಮತ್ತು ಕೋವಿಡ್ ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವ ಎರಡು ಕೋಟಿ ಕಾರ್ಯಕರ್ತರಿಗೆ ಲಸಿಕೆ ನೀಡಲು ಯೋಜನೆ ಹಾಕಲಾಗಿದೆ. ಆಬಳಿಕ 27 ಕೋಟಿ ಮಂದಿ ಆದ್ಯತಾ ವಲಯದಲ್ಲಿರುವ ಮಂದಿಗೆ ಲಸಿಕೆ ವಿತರಿಸಲಾಗುವುದು. ಜುಲೈ ಮೊದಲು ಈ ಗುರಿಯನ್ನು ತಲುಪಬೇಕೆಂಬ ನೆಲೆಯಲ್ಲಿ ಫಲಾನುಭವಿಗಳಿಗೆ ಲಸಿಕೆ ವಿತರಿಸಲು ಯೋಜನೆ ತಯಾರಿಸಲಾಗಿದೆ ಎಂದು ಹೇಳಿದರು.
ಕೋವಿಡ್ ಲಸಿಕೆ ನೀಡುವ ಸಿದ್ಧತೆ ವಿಚಾರದಲ್ಲಿ ದೇಶಾದ್ಯಂತ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಕರ್ನಾಟಕದಲ್ಲಿ ಬೆಂಗಳೂರು, ಬೆಳಗಾವಿ, ಮೈಸೂರು, ಶಿವಮೊಗ್ಗ ಮತ್ತು ಕಲಬುರ್ಗಿಯಲ್ಲಿ ಪೂರ್ವಾಭ್ಯಾಸ ಕೈಗೊಳ್ಳಲಾಗಿದೆ.
In 1st phase of #COVID19 vaccination, free vaccine shall be provided across the nation to most prioritised beneficiaries that incl 1 cr healthcare & 2 cr frontline workers, tweets Union Health Minister Dr Harsh Vardhan https://t.co/KYKHW5SAzz
— ANI (@ANI) January 2, 2021
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm