ಬ್ರೇಕಿಂಗ್ ನ್ಯೂಸ್
15-03-26 01:08 pm HK News Desk ದೇಶ - ವಿದೇಶ
ಬೆಂಗಳೂರು, ಮಾರ್ಚ್ 15: ಭಾರತೀಯ ರೈಲ್ವೇ ಮಾರ್ಚ್ 30ರಿಂದ ಶ್ರೀ ರಾಮಾಯಣ ಯಾತ್ರೆ ಹೆಸರಲ್ಲಿ ವಿಶೇಷ ರೈಲು ಓಡಾಟ ನಡೆಸಲಿದೆ. ರಾಮಾಯಣದಲ್ಲಿ ಉಲ್ಲೇಖವಾಗಿರುವ ಐತಿಹಾಸಿಕ ಕ್ಷೇತ್ರಗಳ ದರ್ಶನ ಒಳಗೊಂಡ 17 ದಿನಗಳ ಯಾತ್ರೆ ಇದಾಗಿದ್ದು, ಈ ರೈಲು ಕರ್ನಾಟಕದ ಹಂಪಿಗೂ ಬರಲಿದೆ.
ಶ್ರೀ ರಾಮಾಯಣ ಯಾತ್ರೆ ಮಾರ್ಚ್ 30 ರಂದು ಪ್ರಾರಂಭವಾಗಲಿದ್ದು, ಶ್ರೀರಾಮನ ಜೀವನಕ್ಕೆ ಸಂಬಂಧಿಸಿದ ಐತಿಹಾಸಿಕ ಸ್ಥಳಗಳನ್ನು ಒಳಗೊಳ್ಳಲಿದೆ. 16 ರಾತ್ರಿಗಳು/17 ಹಗಲುಗಳ ಯಾತ್ರೆಯ ರೈಲು ರಾಮೇಶ್ವರಂ, ಅಯೋಧ್ಯೆ, ನಂದಿಗ್ರಾಮ, ಜನಕಪುರ, ಸೀತಾಮಾರ್ಹಿ, ಋಷಿಕೇಷ, ತಿರುಪತಿ, ಅಮೃತಸರದಾದ್ಯಂತ 17 ದಿನಗಳ ಕಾಲ ರೈಲು ಸಂಚರಿಸಲಿದೆ.
ಭಾರತದಲ್ಲಿ ಆಧ್ಯಾತ್ಮಿಕ ಪ್ರವಾಸೋದ್ಯಮವು ಐತಿಹಾಸಿಕ ಪರಂಪರೆಯ ತಾಣಗಳು ಮತ್ತು ಪುಣ್ಯಕ್ಷೇತ್ರ ದರ್ಶನ ಒಳಗೊಂಡಿದ್ದು ದೇಶ- ವಿದೇಶದ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಲಕ್ಷಾಂತರ ಜನರು ತೀರ್ಥಯಾತ್ರೆಗೆ ಭಾರತಕ್ಕೆ ಬರುತ್ತಾರೆ. ತೀರ್ಥಯಾತ್ರೆ ಪ್ರವಾಸೋದ್ಯಮವನ್ನು ಮತ್ತಷ್ಟು ಉತ್ತೇಜಿಸಲು, ಭಾರತೀಯ ರೈಲ್ವೇಯು ಭಾರತ ಮತ್ತು ನೇಪಾಳದಾದ್ಯಂತ ಪ್ರಮುಖ ರಾಮಾಯಣ ತಾಣಗಳನ್ನು ಒಳಗೊಂಡ 17 ದಿನಗಳ ಶ್ರೀ ರಾಮಾಯಣ ಯಾತ್ರೆಯನ್ನು ಪ್ರಾರಂಭಿಸಿದೆ. ಆಧುನಿಕ ಸೌಕರ್ಯಗಳಿರುವ ಭಾರತ್ ಗೌರವ್ ಡಿಲಕ್ಸ್ ಎಸಿ ಪ್ರವಾಸಿ ರೈಲಿನಲ್ಲಿ ಈ ಪ್ರವಾಸ ಪ್ಯಾಕೇಜ್ ನಡೆಯಲಿದೆ.
ಎಲ್ಲೆಲ್ಲಿ ರೈಲು ನಿಲುಗಡೆ?
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
15-03-26 01:08 pm
HK News Desk
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am