ಬ್ರೇಕಿಂಗ್ ನ್ಯೂಸ್
15-03-26 01:08 pm HK News Desk ದೇಶ - ವಿದೇಶ
ಬೆಂಗಳೂರು, ಮಾರ್ಚ್ 15: ಭಾರತೀಯ ರೈಲ್ವೇ ಮಾರ್ಚ್ 30ರಿಂದ ಶ್ರೀ ರಾಮಾಯಣ ಯಾತ್ರೆ ಹೆಸರಲ್ಲಿ ವಿಶೇಷ ರೈಲು ಓಡಾಟ ನಡೆಸಲಿದೆ. ರಾಮಾಯಣದಲ್ಲಿ ಉಲ್ಲೇಖವಾಗಿರುವ ಐತಿಹಾಸಿಕ ಕ್ಷೇತ್ರಗಳ ದರ್ಶನ ಒಳಗೊಂಡ 17 ದಿನಗಳ ಯಾತ್ರೆ ಇದಾಗಿದ್ದು, ಈ ರೈಲು ಕರ್ನಾಟಕದ ಹಂಪಿಗೂ ಬರಲಿದೆ.
ಶ್ರೀ ರಾಮಾಯಣ ಯಾತ್ರೆ ಮಾರ್ಚ್ 30 ರಂದು ಪ್ರಾರಂಭವಾಗಲಿದ್ದು, ಶ್ರೀರಾಮನ ಜೀವನಕ್ಕೆ ಸಂಬಂಧಿಸಿದ ಐತಿಹಾಸಿಕ ಸ್ಥಳಗಳನ್ನು ಒಳಗೊಳ್ಳಲಿದೆ. 16 ರಾತ್ರಿಗಳು/17 ಹಗಲುಗಳ ಯಾತ್ರೆಯ ರೈಲು ರಾಮೇಶ್ವರಂ, ಅಯೋಧ್ಯೆ, ನಂದಿಗ್ರಾಮ, ಜನಕಪುರ, ಸೀತಾಮಾರ್ಹಿ, ಋಷಿಕೇಷ, ತಿರುಪತಿ, ಅಮೃತಸರದಾದ್ಯಂತ 17 ದಿನಗಳ ಕಾಲ ರೈಲು ಸಂಚರಿಸಲಿದೆ.
ಭಾರತದಲ್ಲಿ ಆಧ್ಯಾತ್ಮಿಕ ಪ್ರವಾಸೋದ್ಯಮವು ಐತಿಹಾಸಿಕ ಪರಂಪರೆಯ ತಾಣಗಳು ಮತ್ತು ಪುಣ್ಯಕ್ಷೇತ್ರ ದರ್ಶನ ಒಳಗೊಂಡಿದ್ದು ದೇಶ- ವಿದೇಶದ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಲಕ್ಷಾಂತರ ಜನರು ತೀರ್ಥಯಾತ್ರೆಗೆ ಭಾರತಕ್ಕೆ ಬರುತ್ತಾರೆ. ತೀರ್ಥಯಾತ್ರೆ ಪ್ರವಾಸೋದ್ಯಮವನ್ನು ಮತ್ತಷ್ಟು ಉತ್ತೇಜಿಸಲು, ಭಾರತೀಯ ರೈಲ್ವೇಯು ಭಾರತ ಮತ್ತು ನೇಪಾಳದಾದ್ಯಂತ ಪ್ರಮುಖ ರಾಮಾಯಣ ತಾಣಗಳನ್ನು ಒಳಗೊಂಡ 17 ದಿನಗಳ ಶ್ರೀ ರಾಮಾಯಣ ಯಾತ್ರೆಯನ್ನು ಪ್ರಾರಂಭಿಸಿದೆ. ಆಧುನಿಕ ಸೌಕರ್ಯಗಳಿರುವ ಭಾರತ್ ಗೌರವ್ ಡಿಲಕ್ಸ್ ಎಸಿ ಪ್ರವಾಸಿ ರೈಲಿನಲ್ಲಿ ಈ ಪ್ರವಾಸ ಪ್ಯಾಕೇಜ್ ನಡೆಯಲಿದೆ.
ಎಲ್ಲೆಲ್ಲಿ ರೈಲು ನಿಲುಗಡೆ?
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm