ಬ್ರೇಕಿಂಗ್ ನ್ಯೂಸ್
22-03-26 08:37 pm HK News Staffer ದೇಶ - ವಿದೇಶ
ನವದೆಹಲಿ, ಮಾ 22: ಅಮೆರಿಕಾ ಪಾಕಿಸ್ತಾನದ ಅಣು ಸ್ಥಾವರಗಳ ಮೇಲೆ ದಾಳಿ ನಡೆಸಿದರೆ, ಅದರ ಪ್ರತಿಯಾಗಿ ಭಾರತದಲ್ಲಿನ ಪ್ರಮುಖ ನಗರಗಳಾದ ದೆಹಲಿ ಮತ್ತು ಮುಂಬೈ ಮೇಲೆ ದಾಳಿ ನಡೆಸುವುದಾಗಿ ಭಾರತದಲ್ಲಿನ ಪಾಕಿಸ್ತಾನದ ಮಾಜಿ ರಾಯಭಾರಿ ಅಬ್ದುಲ್ ಬಾಸಿತ್ ವಿವಾದಾತ್ಮಕ ಹೇಳಿಕೆ ಇದೀಗ ದೇಶೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.
ಚರ್ಚಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಯಾರಾದರೂ ನಮನ್ನು ಕೆಟ್ಟ ದಷ್ಟಿಯಿಂದ ನೋಡಿದರೆ ಪಾಕಿಸ್ತಾನಕ್ಕೆ ಭಾರತದ ಮೇಲೆ ಎಲ್ಲಿ ಬೇಕಾದರೂ ದಾಳಿ ಮಾಡುವುದನ್ನು ಬಿಟ್ಟು ಬೇರೆ ದಾರಿ ಇರುವುದಿಲ್ಲ. ನಾವು ಹಾಗೆ ಆಗಬಾರದು ಎಂದು ಬಯಸುತ್ತೇವೆ, ಭಾರತವೂ ಹಾಗೆ ಬಯಸುವುದಿಲ್ಲ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.
ಅಬ್ದುಲ್ ಬಾಸಿತ್ ಅವರು ಭಾರತವನ್ನು ಗುರಿಯಾಗಿಸುವ ಮಾತು ಹೇಳಿರುವುದಕ್ಕೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಸಿತ್ ಅವರು, 2014 ರಿಂದ 2017 ರವರೆಗೆ ನವದೆಹಲಿಯಲ್ಲಿ ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಭಾರತದೊಂದಿಗೆ ನೇರ ಸಂಪರ್ಕ ಸಾಧಿಸಿದ್ದರಿಂದ, ಅವರ ಹಿಂದಿನ ಪಾತ್ರವು ಪ್ರತಿಕ್ರಿಯೆಗೆ ಹೆಚ್ಚಿನ ಮಹತ್ವ ಇದೆ ಎಂದು ವ್ಯಾಖ್ಯಾನಿಸಲಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm