ಬ್ರೇಕಿಂಗ್ ನ್ಯೂಸ್
22-03-26 08:37 pm HK News Staffer ದೇಶ - ವಿದೇಶ
ನವದೆಹಲಿ, ಮಾ 22: ಅಮೆರಿಕಾ ಪಾಕಿಸ್ತಾನದ ಅಣು ಸ್ಥಾವರಗಳ ಮೇಲೆ ದಾಳಿ ನಡೆಸಿದರೆ, ಅದರ ಪ್ರತಿಯಾಗಿ ಭಾರತದಲ್ಲಿನ ಪ್ರಮುಖ ನಗರಗಳಾದ ದೆಹಲಿ ಮತ್ತು ಮುಂಬೈ ಮೇಲೆ ದಾಳಿ ನಡೆಸುವುದಾಗಿ ಭಾರತದಲ್ಲಿನ ಪಾಕಿಸ್ತಾನದ ಮಾಜಿ ರಾಯಭಾರಿ ಅಬ್ದುಲ್ ಬಾಸಿತ್ ವಿವಾದಾತ್ಮಕ ಹೇಳಿಕೆ ಇದೀಗ ದೇಶೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.
ಚರ್ಚಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಯಾರಾದರೂ ನಮನ್ನು ಕೆಟ್ಟ ದಷ್ಟಿಯಿಂದ ನೋಡಿದರೆ ಪಾಕಿಸ್ತಾನಕ್ಕೆ ಭಾರತದ ಮೇಲೆ ಎಲ್ಲಿ ಬೇಕಾದರೂ ದಾಳಿ ಮಾಡುವುದನ್ನು ಬಿಟ್ಟು ಬೇರೆ ದಾರಿ ಇರುವುದಿಲ್ಲ. ನಾವು ಹಾಗೆ ಆಗಬಾರದು ಎಂದು ಬಯಸುತ್ತೇವೆ, ಭಾರತವೂ ಹಾಗೆ ಬಯಸುವುದಿಲ್ಲ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.
ಅಬ್ದುಲ್ ಬಾಸಿತ್ ಅವರು ಭಾರತವನ್ನು ಗುರಿಯಾಗಿಸುವ ಮಾತು ಹೇಳಿರುವುದಕ್ಕೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಸಿತ್ ಅವರು, 2014 ರಿಂದ 2017 ರವರೆಗೆ ನವದೆಹಲಿಯಲ್ಲಿ ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಭಾರತದೊಂದಿಗೆ ನೇರ ಸಂಪರ್ಕ ಸಾಧಿಸಿದ್ದರಿಂದ, ಅವರ ಹಿಂದಿನ ಪಾತ್ರವು ಪ್ರತಿಕ್ರಿಯೆಗೆ ಹೆಚ್ಚಿನ ಮಹತ್ವ ಇದೆ ಎಂದು ವ್ಯಾಖ್ಯಾನಿಸಲಾಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm