ಬ್ರೇಕಿಂಗ್ ನ್ಯೂಸ್
28-03-26 02:58 pm HK News Staffer ದೇಶ - ವಿದೇಶ
ಕಾಠ್ಮಂಡು, ಮಾರ್ಚ್ 28: ನೇಪಾಳದಲ್ಲಿ ಹೊಸತಾಗಿ ಬಾಲೇಂದ್ರ ಶಾ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಕಳೆದ ವರ್ಷ ದೇಶಾದ್ಯಂತ ನಡೆದಿದ್ದ ಝೆನ್ ಜಿ ಪ್ರತಿಭಟನೆ ಹತ್ತಿಕ್ಕಲು ಮುಂದಾಗಿದ್ದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರನ್ನು ಬಂಧಿಸಲಾಗಿದೆ, ಬಾಲೇಂದ್ರ ಶಾ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಒಂದು ದಿನದಲ್ಲಿ ಓಲಿಯನ್ನು ನೇಪಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವರದಿಗಳ ಪ್ರಕಾರ, ಗೌರಿಬಹಾದೂರ್ ಕರ್ಕಿ ನೇತೃತ್ವದ ತನಿಖಾ ಆಯೋಗವು ಭದ್ರಾ ಪ್ರದೇಶದಲ್ಲಿ ನಡೆದ ಝೆನ್ ಜಿ ಪ್ರತಿಭಟನೆ ಹತ್ತಿಕ್ಕಿದ್ದಕ್ಕಾಗಿ ಓಲಿ ಮತ್ತು ಲೇಖಕ್ ಸೇರಿದಂತೆ ಇತರರನ್ನ ತಪ್ಪಿತಸ್ಥರೆಂದು ಘೋಷಿಸಿದೆ. ಅಲ್ಲದೇ ತನಿಖಾ ಆಯೋಗವು ಪ್ರತಿಭಟನೆ ಸಂದರ್ಭದಲ್ಲಿನ ನೇಪಾಳ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ಚಂದ್ರಕುಬೇರ್ ಖಪುಂಗ್ ಸೇರಿದಂತೆ ಇತರ ಉನ್ನತ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲು ಶಿಫಾರಸು ಮಾಡಿದೆ.
ಇಂದು ಬೆಳಗ್ಗೆ ಮಾಜಿ ಪ್ರಧಾನಿ ಹಾಗೂ ಮಾಜಿ ಗೃಹಸಚಿವರನ್ನ ಬಂಧಿಸಲಾಗಿದ್ದು, ಕಾನೂನು ಪ್ರಕಾರವೇ ಕ್ರಮ ಮುಂದುವರಿಯುತ್ತದೆ ಎಂದು ಕಠ್ಮಂಡು ಕಣಿವೆ ಪೊಲೀಸ್ ಓಂ ಅಧಿಕಾರಿ ತಿಳಿಸಿದ್ದಾರೆ. ಬಂಧನದ ಬಳಿಕ ಪ್ರತಿಕ್ರಿಯೆ ನೀಡಿರುವ ಹಾಲಿ ಗೃಹಸಚಿವ ಸುಡಾನ್ ಗುರುಂಗ್, ಭರವಸೆ ಅಂದ್ರೆ ಭರವಸೆ, ಕಾನೂನಿಗಿಂತ ಯಾರೂ ಮೇಲಲ್ಲ ಎಂದು ತಿಳಿಸಿದ್ದಾರೆ. ನಾವು ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಮತ್ತು ಮಾಜಿ ಗೃಹಸಚಿವ ರಮೇಶ್ ಲೇಖಕ್ ಅವರನ್ನ ಬಂಧಿಸಿದ್ದೇವೆ. ಇದು ಯಾರ ವಿರುದ್ಧವೂ ಸೇಡು ತೀರಿಸಿಕೊಳ್ಳುವ ಕ್ರಮವಲ್ಲ. ನ್ಯಾಯದ ಆರಂಭ ಮಾತ್ರ. ಈಗ ದೇಶವು ಹೊಸ ದಿಕ್ಕಿನತ್ತ ಸಾಗುತ್ತಿದೆ ಎಂದು ನಾನು ನಂಬುತ್ತೇನೆ ಎಂಬುದಾಗಿ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಕಳೆದ ಸೆಪ್ಟೆಂಬರ್ನಲ್ಲಿ ನೇಪಾಳದಲ್ಲಿ ಯುವಕರ ಕ್ರಾಂತಿ ಭುಗಿಲೆದ್ದಿತ್ತು. ಈ ವೇಳೆ, ಪ್ರತಿಭಟನೆಗಳನ್ನು ನಿಗ್ರಹಿಸುವ ವೇಳೆ ನಡೆದ ಕ್ರಿಮಿನಲ್ ನಿರ್ಲಕ್ಷ್ಯ ಮಾಡಲಾಗಿದೆ ಎಂಬ ಆರೋಪದ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm