ಬ್ರೇಕಿಂಗ್ ನ್ಯೂಸ್
11-08-20 04:50 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 11: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೇಹಸ್ಥಿತಿ ಗಂಭೀರವಾಗಿದೆ. ಸದ್ಯಕ್ಕೆ ಮುಖರ್ಜಿಯವರನ್ನು ಎಮರ್ಜೆನ್ಸಿ ವೆಂಟಿಲೇಟರ್ ನಲ್ಲಿ ಇರಿಸಲಾಗಿದ್ದು ಆರೋಗ್ಯ ವಿಷಮವಾಗುತ್ತಿದೆ ಎಂದು ಅವರನ್ನು ಸರ್ಜರಿಗೆ ಒಳಪಡಿಸಿದ ದೆಹಲಿಯ ಸೇನಾ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ.
ನಿನ್ನೆಯಷ್ಟೇ ಪ್ರಣಬ್ ಮುಖರ್ಜಿ ಅವರನ್ನು ಬ್ರೈನ್ ಸರ್ಜರಿಗೆ ಒಳಪಡಿಸಲಾಗಿತ್ತು. ಆದರೆ, ಸರ್ಜರಿ ಬಳಿಕ ಅವರು ಕೋಮಾ ಸ್ಥಿತಿಯಿಂದ ಹೊರಬಂದಿಲ್ಲ. ವೆಂಟಿಲೇಟರ್ ಮೂಲಕ ಶ್ವಾಸ ಪ್ರಕ್ರಿಯೆ ಮುಂದುವರಿಸಲಾಗಿತ್ತು. ಇಂದು ದೇಹಸ್ಥಿತಿ ಮತ್ತಷ್ಟು ವಿಷಮವಾಗಿದೆ ಎಂದು ಆರ್ ಆರ್ ಆಸ್ಪತ್ರೆಯಿಂದ ನೀಡಿರುವ ಬುಲೆಟಿನ್ ನಲ್ಲಿ ವೈದ್ಯರು ತಿಳಿಸಿದ್ದಾರೆ.
ಸರ್ಜರಿಗೂ ಮುನ್ನ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು ಪಾಸಿಟಿವ್ ಆಗಿದ್ದರು. ಈ ಬಗ್ಗೆ ಪ್ರಣಬ್ ಮುಖರ್ಜಿಯವರ ಟ್ವಿಟರ್ ಖಾತೆಯಲ್ಲಿ ಅಧಿಕೃತವಾಗಿ ಹೇಳಿಕೊಳ್ಳಲಾಗಿತ್ತು. ಆನಂತ್ರ ಮುಖರ್ಜಿ ಅವರನ್ನು ಮೆದುಳಿನಲ್ಲಿ ರಕ್ತಸ್ರಾವ ಹಿನ್ನೆಲೆಯಲ್ಲಿ ತುರ್ತಾಗಿ ಶಸ್ತ್ರಕ್ರಿಯೆಗೆ ಒಳಪಡಿಸಲಾಗಿತ್ತು. ದುರದೃಷ್ಟ ಅಂದ್ರೆ ಶಸ್ತ್ರಚಿಕಿತ್ಸೆ ಬಳಿಕ ಕೋಮಾಕ್ಕೆ ಜಾರಿದ 84 ವರ್ಷದ ಮುಖರ್ಜಿ ಮರಳಿ ವಾಸ್ತವಕ್ಕೆ ಬಂದಿಲ್ಲ.
ಪ್ರಣಬ್ ಮುಖರ್ಜಿಯವರು ಭಾರತದ 13 ನೇ ರಾಷ್ಟ್ರಪತಿಯಾಗಿದ್ದು 2012ರಿಂದ 2017ರ ವರೆಗೆ ಈ ಹುದ್ದೆಯಲ್ಲಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಇರುವ ಕೆಲವೇ ಕೆಲವು ನಿಷ್ಠಾವಂತ ಮತ್ತು ಅಪಾರ ಜ್ಞಾನವುಳ್ಳ ಮುತ್ಸದ್ಧಿಗಳಲ್ಲಿ ಮುಖರ್ಜಿ ಒಬ್ಬರು..
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm