ಬ್ರೇಕಿಂಗ್ ನ್ಯೂಸ್
04-01-21 01:01 pm Headline Karnataka News Network ದೇಶ - ವಿದೇಶ
ಲಕ್ನೋ, ಜ. 3 : ಗಾಜಿಯಾಬಾದಿನ ಮುರಾದ್ ನಗರದಲ್ಲಿ ಭಾರೀ ದುರಂತ ಸಂಭವಿಸಿದ್ದು ಸ್ಮಶಾನದ ಮೇಲ್ಛಾವಣಿ ಕುಸಿದು 25 ಮಂದಿ ಮೃತಪಟ್ಟಿದ್ದು, 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ದಯಾನಂದ್ ಕಾಲೋನಿಯ ನಿವಾಸಿಯಾಗಿದ್ದ ರಾಮ್ ಧನ್ ಅಲಿಯಾಸ್ ದಯಾರಾಮ್ ಎಂಬವರ ಅಂತ್ಯಕ್ರಿಯೆಗೆ ನೂರಾರು ಮಂದಿ ಆಗಮಿಸಿದ್ದು ಸ್ಮಶಾನದ ತಂಗುದಾಣದಲ್ಲಿ ಅನೇಕ ಮಂದಿ ನಿಂತಿದ್ದರು. ಈ ತಂಗುದಾಣದ ಮೇಲ್ಛಾವಣಿ ದಿಢೀರ್ ಆಗಿ ಕುಸಿದು ಬಿದ್ದುದರಿಂದ ಅನೇಕ ಮಂದಿ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎಂದು ಗಾಜಿಯಾಬಾದ್ (ಗ್ರಾಮೀಣ) ಎಸ್ಪಿ ಐರಾಜ್ ಹೇಳಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ದುರಂತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿ, ಘಟನೆ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ದುರಂತದಲ್ಲಿ ಮಡಿದವರಿಗೆ ತಲಾ ಎರಡು ಲಕ್ಷ ರೂ. ಪರಿಹಾರ ನೀಡಲು ಸೂಚಿಸಿದ್ದಾರೆ.
ಘಟನೆಯಲ್ಲಿ 25 ಮಂದಿ ಮೃತಪಟ್ಟಿದ್ದಾರೆ, 38 ಮಂದಿಯನ್ನು ರಕ್ಷಿಸಲಾಗಿದೆ. 45 ಮಂದಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಸಲಾಗುವುದು ಹಾಗೂ ಶೀಘ್ರದಲ್ಲಿ ವರದಿ ಸಲ್ಲಿಸಲಾಗುವುದು ಎಂದು ಮೀರತ್ ಜಿಲ್ಲಾಧಿಕಾರಿ ಅನೀತಾ ಸಿ ಮೇಶ್ರಮ್ ಸುದ್ದಿಗಾರರಿಗೆ ತಿಳಿಸಿದರು.
At least 25 people have died and 45 persons were injured after a roof collapsed at a crematorium in Uttar Pradesh's Muradnagar.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm