ಬ್ರೇಕಿಂಗ್ ನ್ಯೂಸ್
10-04-26 01:26 pm HK News Desk ದೇಶ - ವಿದೇಶ
ನವದೆಹಲಿ, ಎಪ್ರಿಲ್ 10: ಮನೆಯಲ್ಲಿ ಬೆಂಕಿ ಬಿದ್ದು ಅಪಾರ ಪ್ರಮಾಣದ ನಗದು ಪತ್ತೆಯಾದ ಪ್ರಕರಣದಲ್ಲಿ ಸುದ್ದಿಯಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಷ್ಟ್ರಪತಿಗೆ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ.
ದೆಹಲಿ ಹೈಕೋರ್ಟ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾಗ ಅವರ ಅಧಿಕೃತ ನಿವಾಸದಲ್ಲಿ ಬೆಂಕಿ ಅವಘಡ ಉಂಟಾಗಿ ಅಪಾರ ಪ್ರಮಾಣದ ನಗದು ಅರೆಬರೆ ಸುಟ್ಟು ಹೋಗಿತ್ತು. ನಗದು ಪತ್ತೆಯಾದ ಆರೋಪ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಎಂಬ ನೆಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಬಳಿಕ ಅವರನ್ನು 2025ರ ಏಪ್ರಿಲ್ನಲ್ಲಿ ದೆಹಲಿ ಹೈಕೋರ್ಟ್ನಿಂದ ಅಲಹಾಬಾದ್ಗೆ ವರ್ಗಾಯಿಸಲಾಗಿತ್ತು. ಅಲ್ಲದೆ, ಸುಪ್ರೀಂ ಕೋರ್ಟ್ ಆಂತರಿಕ ತನಿಖೆಗೆ ಆದೇಶ ಮಾಡಿತ್ತು. ಯಶವಂತ್ ವರ್ಮಾ ಪ್ರಸ್ತುತ ಆಂತರಿಕ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.
2025ರ ಮಾರ್ಚ್ನಲ್ಲಿ ದೆಹಲಿಯ ಅವರ ನಿವಾಸದಲ್ಲಿ ಅಗ್ನಿ ಅವಘಡ ಸಂಭವಿಸಿದಾಗ ಸುಟ್ಟ ಮತ್ತು ಅರ್ಧ ಸುಟ್ಟ ಸ್ಥಿತಿಯಲ್ಲಿದ್ದ ಭಾರೀ ಪ್ರಮಾಣದ ಹಣದ ಕಂತೆಗಳು ಪತ್ತೆಯಾಗಿದ್ದವು. ಪ್ರಕರಣಕ್ಕೆ ಸಂಬಂಧಿಸಿ ಅವರನ್ನು ಮಹಾಭಿಯೋಗ ಮೂಲಕ ಸೇವೆಯಿಂದ ತೆಗೆದು ಹಾಕಬೇಕೆಂದು ಆಗ್ರಹ ಕೇಳಿಬಂದಿತ್ತು. ಇದರಂತೆ, ವಜಾ ಪ್ರಕ್ರಿಯೆಯನ್ನು ಪ್ರಾರಂಭಿಸಲು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪ್ರತ್ಯೇಕ ತನಿಖಾ ಸಮಿತಿ ರಚಿಸಿದ್ದರು. ಆದರೆ ಈ ರೀತಿಯ ತನಿಖೆಯನ್ನು ಪ್ರಶ್ನಿಸಿ ನ್ಯಾಯಮೂರ್ತಿ ವರ್ಮಾ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರ್ಮಾ ಮನವಿಯನ್ನು ತಿರಸ್ಕರಿಸಿ ತನಿಖೆಗೆ ತಡೆ ನೀಡಲು ನಿರಾಕರಿಸಿತ್ತು.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm