ಬ್ರೇಕಿಂಗ್ ನ್ಯೂಸ್
04-01-21 05:03 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.4:ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾನನ್ನು ಮತ್ತೆ ಐಟಿ ಅಧಿಕಾರಿಗಳು ವಿಚಾರಣೆ ಆರಂಭಿಸಿದ್ದಾರೆ. ರಾಬರ್ಟ್ ವಾದ್ರಾನ ಮನೆಗೆ ಆಗಮಿಸಿರುವ ಐಟಿ ಅಧಿಕಾರಿಗಳು, ಬೇನಾಮಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಹೇಳಿಕೆಯನ್ನು ದಾಖಲು ಮಾಡುತ್ತಿದ್ದಾರೆ. ಇದೇ ವೇಳೆ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಾದ್ರಾ ಬೆನ್ನು ಬಿದ್ದಿದ್ದು, ವಿಚಾರಣೆ ಆರಂಭಿಸಿದ್ದಾರೆ.
ರಾಬರ್ಟ್ ವಾದ್ರಾ ಲಂಡನ್ನಲ್ಲಿ 1.9 ಮಿಲಿಯನ್ ಪೌಂಡ್ ಮೌಲ್ಯದ ಭಾರೀ ಬೆಲೆಬಾಳುವ ಆಸ್ತಿಯನ್ನು ಖರೀದಿಸಿದ್ದಾರೆ ಎನ್ನಲಾಗಿದ್ದು, ಹಣದ ಮೂಲದ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಎರಡು ವರ್ಷಗಳ ಹಿಂದೆಯೇ ಈ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಆಬಳಿಕ ವಾದ್ರಾ ನಿರೀಕ್ಷಣಾ ಜಾಮೀನು ಪಡೆದು ತಿರುಗಾಡುತ್ತಿದ್ದರು. ಕಳೆದ ವರ್ಷ ಕೊರೊನಾ ಕಾರಣದಿಂದ ವಿಚಾರಣೆಗೆ ಬ್ರೇಕ್ ಬಿದ್ದಿತ್ತು. ಈಗ ಮತ್ತೆ ಅಧಿಕಾರಿಗಳು ವಿಚಾರಣೆ ಆರಂಭಿಸಿದ್ದು, ಪ್ರಶ್ನೆಗಳನ್ನು ಮುಂದಿಟ್ಟು ಉತ್ತರ ಪಡೆಯುತ್ತಿದ್ದಾರೆ.

ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪತಿ ಆಗಿರುವ ಕಾರಣ, ಬಿಜೆಪಿ ರಾಜಕೀಯ ಉದ್ದೇಶದಿಂದ ಟಾರ್ಗೆಟ್ ಮಾಡಿಕೊಂಡು ದಾಳಿ ನಡೆಸುತ್ತಿದೆ ಎಂದು ರಾಬರ್ಟ್ ವಾದ್ರಾ ಪ್ರಕರಣದಲ್ಲಿ ಕಾಂಗ್ರೆಸ್ ವಾಗ್ದಾಳಿ ನಡೆಸಿತ್ತು. 2015ರಲ್ಲಿ ಐಟಿ ಅಧಿಕಾರಿಗಳು ರಾಬರ್ಟ್ ವಾದ್ರಾ ಲಂಡನ್ನಲ್ಲಿ 12 ಮಿಲಿಯನ್ ಪೌಂಡ್ ಮೌಲ್ಯದ ಆಸ್ತಿ ಹೊಂದಿರುವ ಬಗ್ಗೆ ಪ್ರಕರಣ ದಾಖಲಿಸಿದ್ದರು. ಅಕ್ರಮ ಹಣದ ವಹಿವಾಟು ಆಗಿರುವ ಹಿನ್ನೆಲೆಯಲ್ಲಿ 2018ರಲ್ಲಿ ಆ ಪ್ರಕರಣವನ್ನೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆಗೆ ಕೈಗೆತ್ತಿಗೊಂಡಿದ್ದರು.
Income Tax officials investigating alleged tax evasion by businessman Robert Vadra -- the son-in-law of Congress chief Sonia Gandhi -- are recording his statement today. The case is linked to the properties he allegedly purchased in the United Kingdom through arms dealer Sanjay Bhandari.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm