ಬ್ರೇಕಿಂಗ್ ನ್ಯೂಸ್
04-01-21 06:10 pm Headline Karnataka News Network ದೇಶ - ವಿದೇಶ
Photo credits : Representative Image
ಭೋಪಾಲ್, ಜ.4: ಮಧ್ಯಪ್ರದೇಶದ ಮೂರ್ನಾಲ್ಕು ಜಿಲ್ಲೆಗಳಲ್ಲಿ ನೂರಾರು ಕಾಗೆಗಳು ದಿಢೀರ್ ಆಗಿ ಸತ್ತು ಬೀಳುತ್ತಿದ್ದು, ಕಳೆದ ಒಂದು ವಾರದಿಂದ ಕಂಡುಬರುತ್ತಿರುವ ಹೊಸ ವಿದ್ಯಮಾನ ಚಿಂತೆಗೆ ಕಾರಣವಾಗಿದೆ.
ಮಂಡ್ಸೌರ್, ಖಾರ್ಗೋನ್, ಇಂದೋರ್ ಮತ್ತು ಭೋಪಾಲ್ ಜಿಲ್ಲೆಯಲ್ಲಿ ಕಾಗೆಗಳ ಸಾವು ಕಂಡುಬಂದಿದೆ. ಇಂದೋರ್ ಜಿಲ್ಲೆಯಲ್ಲಿ 145ಕ್ಕೂ ಹೆಚ್ಚು ಕಾಗೆಗಳು ಸತ್ತಿರುವುದು ಪತ್ತೆಯಾಗಿದೆ. ರಾಜಸ್ಥಾನದ ಗಡಿ ಹಂಚಿಕೊಂಡಿರುವ ಮಂಡ್ಸೌರ್ ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಕಾಗೆಗಳು ಸಾವು ಕಂಡಿದ್ದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಗೆ ಸತ್ತಿರುವುದು ಹೇಗೆ, ಏನು ಕಾರಣ ಇರಬಹುದು ಎಂಬ ಬಗ್ಗೆ ಸಂಶೋಧನೆಗಳು ನಡೆದಿವೆ.
ಇಂದೋರ್ ಜಿಲ್ಲೆಯಲ್ಲಿ ಸಿಕ್ಕ ಕಾಗೆಗಳನ್ನು ಪರೀಕ್ಷೆಗೊಳಪಡಿಸಿದ್ದು ಎಚ್ 5 ಎನ್ 8 ರೀತಿಯ ಹಕ್ಕಿಜ್ವರದಿಂದ ಕಾಗೆ ಸತ್ತಿರುವ ಬಗ್ಗೆ ತಿಳಿದುಬಂದಿದೆ ಎಂದು ಭೋಪಾಲ್ ಪಶು ವೈದ್ಯಕೀಯ ವಿಭಾಗದ ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ.
ನಾವು ಹಲವು ಜಿಲ್ಲೆಗಳಿಂದ ಸತ್ತಿರುವ ಕಾಗೆಗಳನ್ನು ಪರೀಕ್ಷೆಗೆ ಒಳಪಡಿಸಿದ್ದೇವೆ. ಬಾವಿಗಳಲ್ಲಿ ಸತ್ತು ಬಿದ್ದಿರುವುದನ್ನು ಪತ್ತೆ ಮಾಡಲಾಗಿದೆ. ಹೆಚ್ಚಿನ ಕಡೆ ಮರದಡಿಯಲ್ಲಿ ಕಾಗೆಗಳು ಸತ್ತು ಬಿದ್ದಿರುವುದು ಸಿಕ್ಕಿದೆ. ಇದನ್ನು ಪರೀಕ್ಷೆ ನಡೆಸಲಾಗುತ್ತಿದ್ದು ಇನ್ನು ಕೂಡ ಹಕ್ಕಿಜ್ವರವೇ ಕಾರಣ ಎಂಬ ಬಗ್ಗೆ ತೀರ್ಮಾನಕ್ಕೆ ಬಂದಿಲ್ಲ. ಆದ್ರೂ ಇದು ಗಂಭೀರ ವಿಚಾರವಾಗಿದ್ದು ನಾವು ಎಲರ್ಟ್ ಆಗಿದ್ದೇವೆ ಎಂದು ಪಶು ಸಂಗೋಪನಾ ಇಲಾಖೆಯ ಡಾ.ಲಲಿತ್ ಪಾಟಿಧರ್ ಹೇಳಿದ್ದಾರೆ.
ಇದೇ ವೇಳೆ, ಕಾಗೆ ಸತ್ತು ಬಿದ್ದಿರುವ ಪ್ರದೇಶದಲ್ಲಿ ಎಲರ್ಟ್ ಮಾಡಲಾಗಿದ್ದು, ಜನರಲ್ಲಿ ಹಕ್ಕಿಜ್ವರದ ಲಕ್ಷಣ ಇದೆಯೇ ಎಂಬ ಬಗ್ಗೆ ಆರೋಗ್ಯ ಇಲಾಖೆ ಶೋಧ ನಡೆಸುತ್ತಿದೆ.
Panic has gripped several parts of Madhya Pradesh after hundreds of crows have died in three districts in the past one week.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm