ಬ್ರೇಕಿಂಗ್ ನ್ಯೂಸ್
29-04-26 11:18 pm HK News Staffer ದೇಶ - ವಿದೇಶ
ನವದೆಹಲಿ, ಎಪ್ರಿಲ್ 29: ಪಂಚ ರಾಜ್ಯ ವಿಧಾನಸಭೆ ಚುನಾವಣೆ ಎಪ್ರಿಲ್ 29ಕ್ಕೆ ಮುಗಿದಿದ್ದು ಮತದಾನೋತ್ತರ ಸಮೀಕ್ಷೆಗಳಲ್ಲಿ ತಮಿಳುನಾಡಿನ ಅಸೆಂಬ್ಲಿ ದೇಶದ ಗಮನ ಸೆಳೆದಿದೆ. ಏಕೆಂದರೆ ದಳಪತಿ ಖ್ಯಾತಿಯ ನಟ ವಿಜಯ್ ಅವರ ಟಿವಿಕೆ ಪಕ್ಷವು, ಈ ಬಾರಿಯ ಚುನಾವಣೆಯಲ್ಲಿ ಭರ್ಜರಿ ಪ್ರದರ್ಶನ ಮಾಡಿರುವ ಬಗ್ಗೆ ಸಮೀಕ್ಷೆಗಳು ಭವಿಷ್ಯ ಹೇಳಿವೆ. ಟಿವಿಕೆ ಪಕ್ಷ ಏಕಾಂಗಿಯಾಗಿ 98-120 ಸ್ಥಾನಗಳನ್ನು ಗೆಲ್ಲಲಿದೆ ಎಂದು ಆಕ್ಸಿಸ್ ಮೈ ಇಂಡಿಯಾ ಚುನಾವಣೋತ್ತರ ಸಮೀಕ್ಷೆ ಅಂದಾಜಿಸಿದೆ. ಡಿಎಂಕೆ ಮೈತ್ರಿಕೂಟಕ್ಕೆ 92-110 ಸ್ಥಾನಗಳು ಬರಬಹುದು ಎಂದು ಸಮೀಕ್ಷೆ ಹೇಳಿರುವುದು ಕುತೂಹಲ ಮೂಡಿಸಿದೆ.
ಕೇರಳದಲ್ಲಿ ಈ ಬಾರಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಜಯಭೇರಿ ಬಾರಿಸಲಿದೆ ಎಂದು ಹೆಚ್ಚಿನ ಸಮೀಕ್ಷೆಗಳು ಅಂದಾಜಿಸಿವೆ. ಮ್ಯಾಟ್ರಿಜ್ ಸಮೀಕ್ಷೆ ಪ್ರಕಾರ ಯುಡಿಎಫ್ ಮೈತ್ರಿಕೂಟಕ್ಕೆ 75-85, ಎಲ್ಡಿಎಫ್ ಮೈತ್ರಿಕೂಟಕ್ಕೆ 60-65 ಸ್ಥಾನಗಳು ಲಭಿಸಲಿವೆ. ರಾಜ್ಯದಲ್ಲಿ ಎನ್ಡಿಎ ಮೈತ್ರಿಕೂಟ 0-3 ಸ್ಥಾನಗಳನ್ನು ಗೆಲ್ಲಬಹುದು ಎಂದು ಮ್ಯಾಟ್ರಿಜ್ ಹೇಳಿದೆ.
ಪಶ್ಚಿಮ ಬಂಗಾಳದಲ್ಲಿ ಪಿ- ಮಾರ್ಕ್ ಸಮೀಕ್ಷೆ ಪ್ರಕಾರ ಎನ್ ಡಿಎ ಜಯಭೇರಿ ಬಾರಿಸುವ ಸಾಧ್ಯತೆ ಹೇಳಿದೆ. ಆಡಳಿತಾರೂಢ ಟಿಎಂಸಿಗೆ 118-138 ಸ್ಥಾನ, ಎನ್ ಡಿಎಗೆ 154-175 ಸ್ಥಾನಗಳನ್ನು ಗೆಲ್ಲುವ ಸಮೀಕ್ಷೆ ನುಡಿದಿದೆ. ಮ್ಯಾಟ್ರಿಜ್ ಪ್ರಕಾರ, ಟಿಎಂಸಿ ಪಕ್ಷವು 125-140 ಹಾಗೂ ಎನ್ ಡಿಎ 146-167 ಸ್ಥಾನ ಗೆಲ್ಲುವುದಾಗಿ ಹೇಳಿದೆ. ಇದೇ ವೇಳೆ, ಪೀಪಲ್ ಪಲ್ಸ್ ಟಿಎಂಸಿಗೆ 117-187 ಮತ್ತು ಎನ್ ಡಿಎ 55-110 ಸ್ಥಾನಗಳನ್ನು ಗೆಲ್ಲುವ ಬಗ್ಗೆ ಹೇಳಿದೆ.
With polling for the five-state Assembly elections concluding on April 29, post-election surveys have drawn national attention—particularly in Tamil Nadu, where actor-turned-politician Vijay is predicted to make a significant electoral impact.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm