ಬ್ರೇಕಿಂಗ್ ನ್ಯೂಸ್
29-04-26 11:18 pm HK News Staffer ದೇಶ - ವಿದೇಶ
ನವದೆಹಲಿ, ಎಪ್ರಿಲ್ 29: ಪಂಚ ರಾಜ್ಯ ವಿಧಾನಸಭೆ ಚುನಾವಣೆ ಎಪ್ರಿಲ್ 29ಕ್ಕೆ ಮುಗಿದಿದ್ದು ಮತದಾನೋತ್ತರ ಸಮೀಕ್ಷೆಗಳಲ್ಲಿ ತಮಿಳುನಾಡಿನ ಅಸೆಂಬ್ಲಿ ದೇಶದ ಗಮನ ಸೆಳೆದಿದೆ. ಏಕೆಂದರೆ ದಳಪತಿ ಖ್ಯಾತಿಯ ನಟ ವಿಜಯ್ ಅವರ ಟಿವಿಕೆ ಪಕ್ಷವು, ಈ ಬಾರಿಯ ಚುನಾವಣೆಯಲ್ಲಿ ಭರ್ಜರಿ ಪ್ರದರ್ಶನ ಮಾಡಿರುವ ಬಗ್ಗೆ ಸಮೀಕ್ಷೆಗಳು ಭವಿಷ್ಯ ಹೇಳಿವೆ. ಟಿವಿಕೆ ಪಕ್ಷ ಏಕಾಂಗಿಯಾಗಿ 98-120 ಸ್ಥಾನಗಳನ್ನು ಗೆಲ್ಲಲಿದೆ ಎಂದು ಆಕ್ಸಿಸ್ ಮೈ ಇಂಡಿಯಾ ಚುನಾವಣೋತ್ತರ ಸಮೀಕ್ಷೆ ಅಂದಾಜಿಸಿದೆ. ಡಿಎಂಕೆ ಮೈತ್ರಿಕೂಟಕ್ಕೆ 92-110 ಸ್ಥಾನಗಳು ಬರಬಹುದು ಎಂದು ಸಮೀಕ್ಷೆ ಹೇಳಿರುವುದು ಕುತೂಹಲ ಮೂಡಿಸಿದೆ.
ಕೇರಳದಲ್ಲಿ ಈ ಬಾರಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಜಯಭೇರಿ ಬಾರಿಸಲಿದೆ ಎಂದು ಹೆಚ್ಚಿನ ಸಮೀಕ್ಷೆಗಳು ಅಂದಾಜಿಸಿವೆ. ಮ್ಯಾಟ್ರಿಜ್ ಸಮೀಕ್ಷೆ ಪ್ರಕಾರ ಯುಡಿಎಫ್ ಮೈತ್ರಿಕೂಟಕ್ಕೆ 75-85, ಎಲ್ಡಿಎಫ್ ಮೈತ್ರಿಕೂಟಕ್ಕೆ 60-65 ಸ್ಥಾನಗಳು ಲಭಿಸಲಿವೆ. ರಾಜ್ಯದಲ್ಲಿ ಎನ್ಡಿಎ ಮೈತ್ರಿಕೂಟ 0-3 ಸ್ಥಾನಗಳನ್ನು ಗೆಲ್ಲಬಹುದು ಎಂದು ಮ್ಯಾಟ್ರಿಜ್ ಹೇಳಿದೆ.
ಪಶ್ಚಿಮ ಬಂಗಾಳದಲ್ಲಿ ಪಿ- ಮಾರ್ಕ್ ಸಮೀಕ್ಷೆ ಪ್ರಕಾರ ಎನ್ ಡಿಎ ಜಯಭೇರಿ ಬಾರಿಸುವ ಸಾಧ್ಯತೆ ಹೇಳಿದೆ. ಆಡಳಿತಾರೂಢ ಟಿಎಂಸಿಗೆ 118-138 ಸ್ಥಾನ, ಎನ್ ಡಿಎಗೆ 154-175 ಸ್ಥಾನಗಳನ್ನು ಗೆಲ್ಲುವ ಸಮೀಕ್ಷೆ ನುಡಿದಿದೆ. ಮ್ಯಾಟ್ರಿಜ್ ಪ್ರಕಾರ, ಟಿಎಂಸಿ ಪಕ್ಷವು 125-140 ಹಾಗೂ ಎನ್ ಡಿಎ 146-167 ಸ್ಥಾನ ಗೆಲ್ಲುವುದಾಗಿ ಹೇಳಿದೆ. ಇದೇ ವೇಳೆ, ಪೀಪಲ್ ಪಲ್ಸ್ ಟಿಎಂಸಿಗೆ 117-187 ಮತ್ತು ಎನ್ ಡಿಎ 55-110 ಸ್ಥಾನಗಳನ್ನು ಗೆಲ್ಲುವ ಬಗ್ಗೆ ಹೇಳಿದೆ.
With polling for the five-state Assembly elections concluding on April 29, post-election surveys have drawn national attention—particularly in Tamil Nadu, where actor-turned-politician Vijay is predicted to make a significant electoral impact.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm