ಬ್ರೇಕಿಂಗ್ ನ್ಯೂಸ್
29-04-26 11:18 pm HK News Staffer ದೇಶ - ವಿದೇಶ
ನವದೆಹಲಿ, ಎಪ್ರಿಲ್ 29: ಪಂಚ ರಾಜ್ಯ ವಿಧಾನಸಭೆ ಚುನಾವಣೆ ಎಪ್ರಿಲ್ 29ಕ್ಕೆ ಮುಗಿದಿದ್ದು ಮತದಾನೋತ್ತರ ಸಮೀಕ್ಷೆಗಳಲ್ಲಿ ತಮಿಳುನಾಡಿನ ಅಸೆಂಬ್ಲಿ ದೇಶದ ಗಮನ ಸೆಳೆದಿದೆ. ಏಕೆಂದರೆ ದಳಪತಿ ಖ್ಯಾತಿಯ ನಟ ವಿಜಯ್ ಅವರ ಟಿವಿಕೆ ಪಕ್ಷವು, ಈ ಬಾರಿಯ ಚುನಾವಣೆಯಲ್ಲಿ ಭರ್ಜರಿ ಪ್ರದರ್ಶನ ಮಾಡಿರುವ ಬಗ್ಗೆ ಸಮೀಕ್ಷೆಗಳು ಭವಿಷ್ಯ ಹೇಳಿವೆ. ಟಿವಿಕೆ ಪಕ್ಷ ಏಕಾಂಗಿಯಾಗಿ 98-120 ಸ್ಥಾನಗಳನ್ನು ಗೆಲ್ಲಲಿದೆ ಎಂದು ಆಕ್ಸಿಸ್ ಮೈ ಇಂಡಿಯಾ ಚುನಾವಣೋತ್ತರ ಸಮೀಕ್ಷೆ ಅಂದಾಜಿಸಿದೆ. ಡಿಎಂಕೆ ಮೈತ್ರಿಕೂಟಕ್ಕೆ 92-110 ಸ್ಥಾನಗಳು ಬರಬಹುದು ಎಂದು ಸಮೀಕ್ಷೆ ಹೇಳಿರುವುದು ಕುತೂಹಲ ಮೂಡಿಸಿದೆ.
ಕೇರಳದಲ್ಲಿ ಈ ಬಾರಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಜಯಭೇರಿ ಬಾರಿಸಲಿದೆ ಎಂದು ಹೆಚ್ಚಿನ ಸಮೀಕ್ಷೆಗಳು ಅಂದಾಜಿಸಿವೆ. ಮ್ಯಾಟ್ರಿಜ್ ಸಮೀಕ್ಷೆ ಪ್ರಕಾರ ಯುಡಿಎಫ್ ಮೈತ್ರಿಕೂಟಕ್ಕೆ 75-85, ಎಲ್ಡಿಎಫ್ ಮೈತ್ರಿಕೂಟಕ್ಕೆ 60-65 ಸ್ಥಾನಗಳು ಲಭಿಸಲಿವೆ. ರಾಜ್ಯದಲ್ಲಿ ಎನ್ಡಿಎ ಮೈತ್ರಿಕೂಟ 0-3 ಸ್ಥಾನಗಳನ್ನು ಗೆಲ್ಲಬಹುದು ಎಂದು ಮ್ಯಾಟ್ರಿಜ್ ಹೇಳಿದೆ.
ಪಶ್ಚಿಮ ಬಂಗಾಳದಲ್ಲಿ ಪಿ- ಮಾರ್ಕ್ ಸಮೀಕ್ಷೆ ಪ್ರಕಾರ ಎನ್ ಡಿಎ ಜಯಭೇರಿ ಬಾರಿಸುವ ಸಾಧ್ಯತೆ ಹೇಳಿದೆ. ಆಡಳಿತಾರೂಢ ಟಿಎಂಸಿಗೆ 118-138 ಸ್ಥಾನ, ಎನ್ ಡಿಎಗೆ 154-175 ಸ್ಥಾನಗಳನ್ನು ಗೆಲ್ಲುವ ಸಮೀಕ್ಷೆ ನುಡಿದಿದೆ. ಮ್ಯಾಟ್ರಿಜ್ ಪ್ರಕಾರ, ಟಿಎಂಸಿ ಪಕ್ಷವು 125-140 ಹಾಗೂ ಎನ್ ಡಿಎ 146-167 ಸ್ಥಾನ ಗೆಲ್ಲುವುದಾಗಿ ಹೇಳಿದೆ. ಇದೇ ವೇಳೆ, ಪೀಪಲ್ ಪಲ್ಸ್ ಟಿಎಂಸಿಗೆ 117-187 ಮತ್ತು ಎನ್ ಡಿಎ 55-110 ಸ್ಥಾನಗಳನ್ನು ಗೆಲ್ಲುವ ಬಗ್ಗೆ ಹೇಳಿದೆ.
With polling for the five-state Assembly elections concluding on April 29, post-election surveys have drawn national attention—particularly in Tamil Nadu, where actor-turned-politician Vijay is predicted to make a significant electoral impact.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm