ಬ್ರೇಕಿಂಗ್ ನ್ಯೂಸ್
06-05-26 11:02 pm HK News Desk ದೇಶ - ವಿದೇಶ
ಚೆನ್ನೈ, ಮೇ 6 ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆಗಾಗಿ ಕಾಂಗ್ರೆಸ್, ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ)ಗೆ ತನ್ನ ಸಂಪೂರ್ಣ ಬೆಂಬಲವನ್ನು ಅಧಿಕೃತವಾಗಿ ಘೋಷಿಸಿದೆ. ಇದೇ ವೇಳೆ, ವಿಜಯ್ ಅವರು ಸರ್ಕಾರ ರಚನೆಗೆ ರಾಜ್ಯಪಾಲರಲ್ಲಿ ಹಕ್ಕು ಮಂಡಿಸಿದ್ದು ಶೀಘ್ರ ಸರ್ಕಾರ ರಚನೆ ಮಾಡಲು ಮುಂದಾಗಿದ್ದಾರೆ.
ಇದೇ ವೇಳೆ, ತಮಿಳುನಾಡು ಕಾಂಗ್ರೆಸ್ ಹೇಳಿಕೆ ಬಿಡುಗಡೆ ಮಾಡಿದ್ದು ರಾಜ್ಯದ ಜನತೆ ವಿಜಯ್ ನೇತೃತ್ವದ ಟಿವಿಕೆಗೆ ಸ್ಪಷ್ಟ, ಬಲವಾದ ಮತ್ತು ಭಾರೀ ತೀರ್ಪು ನೀಡಿದ್ದಾರೆ. ತಮಿಳುನಾಡು ಕಾಂಗ್ರೆಸ್ ಸಮಿತಿ ಟಿವಿಕೆ ಸರ್ಕಾರ ರಚನೆಗೆ ಸಂಪೂರ್ಣ ಬೆಂಬಲ ನೀಡಲು ತೀರ್ಮಾನಿಸಿದೆ ಎಂದು ಪತ್ರದಲ್ಲಿ ಹೇಳಿದೆ. ಅಲ್ಲದೆ, ಭಾರತ ಸಂವಿಧಾನವನ್ನು ನಂಬದ ಯಾವುದೇ ಶಕ್ತಿಗಳನ್ನು ಈ ಮೈತ್ರಿಯಿಂದ ದೂರವಿಡುವ ವರೆಗೆ ನಮ್ಮ ಬೆಂಬಲ ಮುಂದುವರಿಯುತ್ತದೆ ಎಂದು ಪಕ್ಷ ಸ್ಪಷ್ಟಪಡಿಸಿದೆ.
ಟಿವಿಕೆ ಮತ್ತು ತಮಿಳುನಾಡು ಕಾಂಗ್ರೆಸ್ ನಡುವಿನ ಈ ಮೈತ್ರಿ, ಪೆರುಂತಲೈವರ್ ಕಾಮರಾಜ್ ಅವರ ತಮಿಳುನಾಡಿನ ಸುವರ್ಣಯುಗವನ್ನು ಮರಳಿ ತರಲು ಪ್ರಯತ್ನಿಸಲಿದೆ. ಜೊತೆಗೆ ತಂದೈ ಪೆರಿಯಾರ್ ಅವರ ಸಾಮಾಜಿಕ ನ್ಯಾಯದ ತತ್ವಗಳು ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನಾತ್ಮಕ ಆದರ್ಶಗಳನ್ನು ಮುಂದಿನ ವರ್ಷಗಳಲ್ಲಿ ಮುಂದುವರಿಸುವ ಬದ್ಧತೆಯೂ ಇದೆ ಎಂದು ಹೇಳಿದೆ. ಕಾಂಗ್ರೆಸ್, ಟಿವಿಕೆಯೊಂದಿಗೆ ಈ ಮೈತ್ರಿ ಕೇವಲ ಸರ್ಕಾರ ರಚನೆಗೆ ಮಾತ್ರ ಸೀಮಿತವಾಗದೇ, ಭವಿಷ್ಯದ ಲೋಕಸಭೆ ಮತ್ತು ರಾಜ್ಯಸಭೆ ಚುನಾವಣೆಗಳಲ್ಲಿಯೂ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದೆ.
ತನ್ನ ಪಕ್ಷಕ್ಕೆ ಬೆಂಬಲ ನೀಡಿದ ಕಾಂಗ್ರೆಸ್ ನಾಯಕರನ್ನು ವಿಜಯ್ ಅವರು ಹೂಮಾಲೆ ಸ್ವಾಗತಿಸಿದ್ದಾರೆ. ಇದೇ ವೇಳೆ, ತನ್ನೊಂದಿಗಿನ ಮೈತ್ರಿ ಮುರಿದುಕೊಂಡು ಟಿವಿಕೆ ಜೊತೆ ಸೇರಿದ ಕಾಂಗ್ರೆಸ್ ಬಗ್ಗೆ ಡಿಎಂಕೆ ನಾಯಕ ಸ್ಟಾಲಿನ್ ಕಿಡಿಕಾರಿದ್ದು ಬೆನ್ನಿಗೆ ಚೂರಿ ಹಾಕಿದ್ದಾಗಿ ಕಟು ನುಡಿಯಾಡಿದೆ
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm