ಬ್ರೇಕಿಂಗ್ ನ್ಯೂಸ್
11-08-20 06:32 pm Headline Karnataka News Network ದೇಶ - ವಿದೇಶ
ಹಿಂದಿ ಚಿತ್ರರಂಗದ ಜನಪ್ರಿಯ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಯುಎಸ್ ಗೆ ತೆರಳುತ್ತಿದ್ದಾರೆ.
ಕಳೆದ ಶನಿವಾರ ಉಸಿರಾಟದ ತೊಂದರೆ ಕಂಡು ಬಂದಿದ್ದರಿಂದ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಸಂಜಯ ದತ್ ಅವರಿಗೆ ಕೊರೊನಾವೈರಸ್ ಸೋಂಕು ಇರುವ ಬಗ್ಗೆ ಪರೀಕ್ಷೆ ನಡೆಸಲಾಗಿದ್ದು, ನೆಗಟಿವ್ ಎಂದು ವರದಿ ಬಂದಿತ್ತು.
"ನಾನು ಹುಷಾರಾಗಿದ್ದೇನೆ, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ ನನ್ನ ಕೊವಿಡ್ 19 ಪರೀಕ್ಷೆ ವರದಿ ನೆಗಟಿವ್ ಎಂದುಬಂದಿದೆ. ವೈದ್ಯರು ಹಾಗೂ ಸಿಬ್ಬಂದಿ ನೆರವಿನಿಂದ ನನ್ನ ಆರೈಕೆ ಚೆನ್ನಾಗಿ ನಡೆದಿದೆ. ಲೀಲಾವತಿ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಸಿಗುತ್ತಿದೆ, ಇನ್ನೆರಡು ದಿನಗಳಲ್ಲಿ ನಾನು ಡಿಸ್ಚಾರ್ಜ್ ಆಗುತ್ತೇನೆ'' ಎಂದು ಸಂಜಯ್ ದತ್ ಟ್ವೀಟ್ ಮಾಡಿದ್ದರು.
ಇದಾದ ಬಳಿಕ ಕೆಲ ಕಾಲ ಚಿತ್ರೀಕರಣದಿಂದ ಬಿಡುವು ತೆಗೆದುಕೊಳ್ಳುತ್ತಿದ್ದೇನೆ. ವೈದ್ಯಕೀಯ ನೆರವಿನ ಅಗತ್ಯವಿದೆ ಎಂದು ಟ್ವೀಟ್ ಮಾಡಿದ್ದರು.
ಈಗ ಸಂಜಯ್ ಅವರಿಗೆ ಕ್ಯಾನ್ಸರ್ ಇರುವ ಬಗ್ಗೆ ಅದ್ಯಾನನ್ ಸುಮನ್(ನಟ ಶೇಖರ್ ಸುಮನ್ ಪುತ್ರ) ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಲೈಫ್ ಕೂಡಾ ಈ ಬಗ್ಗೆ ವರದಿ ಮಾಡಿದೆ. ಸಂಜು ಸಾರ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಬೇಗ ಗುಣಮುಖರಾಗಿ, ಈ ವರ್ಷ ಯಾಕೆ ಹೀಗೆ ಆಗುತ್ತಿದೆ ಎಂದು ಅದ್ಯಾನನ್ ಟ್ವೀಟ್ ಮಾಡಿದ್ದಾರೆ.
— Sanjay Dutt (@duttsanjay) August 11, 2020
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm